Saturday, June 6, 2026

Hubballi case

ರಾಜ್ಯ ಸರ್ಕಾರ ಹಿಂದೂ ಸಮಾಜವನ್ನು ಟಾರ್ಗೆಟ್ ಮಾಡ್ತಿದೆ- ಎಸ್‌ಎಸ್‌ಕೆ ಸಮಾಜದ ಮುಖಂಡ ಕಾಟವೆ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಏಕಾಏಕಿ ಹುಬ್ಬಳ್ಳಿಯಲ್ಲಿ ಎಸ್‌.ಎಸ್.ಕೆ ಸಮಾಜದಿಂದ ಮಾಧ್ಯಮಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಖಂಡನೀಯ. ಎಸ್.ಎಸ್.ಕೆ. ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆಂದು ಎಸ್.ಎಸ್.ಕೆ ಸಮಾಜದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img