Tuesday, January 14, 2025

Hubballi Dhaewad

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img