Monday, June 15, 2026

Hubballi Dhaewad

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...
- Advertisement -spot_img

Latest News

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ...
- Advertisement -spot_img