Friday, July 31, 2026

Hubballi Dhaewad

Navalgund : ಪ್ರಾಣ ಇರುವಾಗಲೇ ಮರಣ ಪ್ರಮಾಣ ಪತ್ರ ಪಡೆದ ಮಹಾಶಯ

ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...
- Advertisement -spot_img

Latest News

ಚಿನ್ನದ ಮಾರುಕಟ್ಟೆ ವರದಿ – ಇವತ್ತಿನ ಗೋಲ್ಡ್ ರೇಟ್ ಹೀಗಿದೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನ ಪ್ರಿಯರಿಗೆ ಇವತ್ತಿನ ಗೋಲ್ಡ್ ರೇಟ್ ಹೇಗಿದೆ ಗೊತ್ತಾ? ನೀವೂ ಕೂಡ ಬೆಂಗಳೂರಿನಲ್ಲಿ ಚಿನ್ನ ಖರೀದಿ ಮಾಡಬೇಕು ಅಂತ ಪ್ಲಾನ್ ಮಾಡ್ತಿದ್ರೆ,...
- Advertisement -spot_img