Thursday, August 13, 2026

Hubballi Dharwad news

ಪ್ರಲ್ಹಾದ್ ಜೋಶಿ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಬ್ಯಾಗ್, ಎಕ್ಸಾಂ ಕಿಟ್ ವಿತರಣೆ!

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಎಕ್ಸಾಂ ಕಿಟ್ ವಿತರಿಸಲಾಯಿತು. ಬಳಿಕ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಮಾತನಾಡಿ, ಪ್ರಹ್ಲಾದ್ ಜೋಶಿ ಅವರಿಗೆ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img