Saturday, September 5, 2026

hubballi dharwad

Hubballi : ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ: ಪೊಲೀಸ್ ಕಮೀಷನರ್ ಮಾಹಿತಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/aT-EYhEbwaU?si=h76dDp4OcvwZWDfj ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...

Hubballi : ಕೊ*ಲೆ ಆರೋಪಿಗಳಿಂದ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/vkW-ZOvo9hE?si=MS2F2eS5YISrAxHa ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...

ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?

Hubballi News: ಹುಬ್ಬಳ್ಳಿ : ಧಾರವಾಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಓರ್ವ ನಾಯಕನ ಹೆಸರು ಅಂತಿಮವಾಗಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಅಧಿಕೃತ ಮುದ್ರೆ ಒತ್ತುವುದು ಬಾಕಿ ಇದೆ ಎಂದು ಆಪ್ತ ವಲಯದಲ್ಲಿನ ಮಾತುಗಳು.ಅಂದುಕೊಂಡಂತೆ ಪ್ರಲ್ಲಾದ ಜೋಶಿ ನಿರ್ಣಯವೇ ಜಿಲ್ಲೆಯಲ್ಲಿ ಫೈನಲ್ ಆಗಿದ್ದು ನಗರ ಹಾಗೂ ಜಿಲ್ಲಾ ವಿಭಾಗಕ್ಕೆ ಇಬ್ಬರನ್ನೂ ಜೋಶಿ ಅವರೇ...

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...

ಕಾಂಗ್ರೆಸ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ..!

www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು. ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...

ಸದಾಶಿವ ಆಯೋಗದ ವರದಿಯನ್ನು ಕೈ ಬಿಡಿ: ಬಂಜಾರ ಸಮಾಜದ ಕೂಗು…!

www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಬಂಜಾರ ಸಮಾಜದವರು ಸೋಮೇಶ್ವರ ತೇರಿನ ಮನೆಯಿಂದ ಬಜಾರ ರೋಡ ಮಾರ್ಗವಾಗಿ ಶಿಗ್ಲಿ ನಾಕಾ ದಾಟಿ ಬಸ್ ನಿಲ್ದಾಣ ಹತ್ತಿರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ಶಾಸಕ ಅಬ್ಬಯ್ಯಗೆ ಚಾಲೆಂಜ್ ಮಾಡಿದ ಗುಂಟ್ರಾಳ..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ‌ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ...

ಮಸೀದಿಗಳು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸುತ್ತಿವೆ- ಪ್ರಮೋದ ಮುತಾಲಿಕ್ ಕಿಡಿ..!

www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ.‌ ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂ‌ಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...

ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ಶೆಟ್ಟರ್: ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಚಿಂತನೆ…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ನಡೆಯುತ್ತಿರುವ ಬಹು ನಿರೀಕ್ಷಿತ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಹುಬ್ಬಳ್ಳಿಯ ಉಣಕಲ್ ಕೆರೆ, ತೋಳನಕೆರೆ, ವಾರ್ಡ್ ನಂಬರ 52ರ ಡಾಲರ್ಸ್ ಕಾಲೋನಿ ಕಾಮಗಾರಿ, ಗ್ಲಾಸ್ ಹೌಸ್ ಕಾಮಗಾರಿ ಹಾಗೂ ಜೆ.ಸಿ.ನಗರದ ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿದರು. ಬಳಿಕ‌ ಮಾಧ್ಯಮದ ಜೊತೆಗೆ ಮಾತನಾಡಿದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img