Tuesday, September 16, 2025

hubballi dharwad

ನೋಡುಗರ ಮನ ಗೆದ್ದ ಫ್ಯಾಷನ್ ಶೋ…!

www.karnatakatv.net :ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ ನಲ್ಲಿ ಯುವಕ ಯುವತಿಯರ ಫ್ಯಾಷನ್ ಶೋ ನಡೆಯಿತು.  ಜಗಮಗಿಸುವ ಬಟ್ಟೆಗಳನ್ನು ತೊಟ್ಟು ಮಿಂಚುತ್ತಿರುವ ಯುವಕ-ಯುವತಿಯರನ್ನು ನೋಡಿ ಹುಬ್ಬಳ್ಳಿ ಜನತೆ ಖುಷಿಯನ್ನು ವ್ಯಕ್ತ ಪಡಿಸಿದ್ರು.   ಹೌದು,  ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಪ್ರಮಥ್ ಸ್ಟಾರ್ ಕಂಪನಿ ಇಂಟರ್ನ್ಯಾಷನಲ್ ಫ್ಯಾಷನ್ ಶೋ ಹಮ್ಮಿಕೊಂಡಿತ್ತು. ಕೊರೊನಾ ಎರಡನೇ ಅಲೆ ಹಾವಳಿಯಿಂದ ರೋಸಿ...

ಅಂಡರ್ 19 ನಲ್ಲಿ ಪ್ರವೇಶ ಪಡೆದ ಹುಬ್ಬಳ್ಳಿ ಹುಡುಗ..!

www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ‌ ಕೀರ್ತಿ ಹೆಚ್ಚಿಸಿದ್ದಾನೆ. ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು  ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...

ಬಸ್ ನಿಲ್ದಾಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ..!

www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ. ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ‌ ನಿರ್ವಹಿಸುತ್ತಿದ್ದ  ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...

ಹಿರಿಯ ಅಧಿಕಾರಿ ಕಿರುಕುಳಕ್ಕೆ ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...

ಮಜೇಥಿಯಾ ಫೌಂಡೇಶನ್ 13 ವರ್ಷದ ವಾರ್ಷಿಕೋತ್ಸವ..!

www.karnatakatv.net :ಹುಬ್ಬಳ್ಳಿ:  ಮಜೇಥಿಯಾ ಫೌಂಡೇಶನ್ ಸ್ಥಾಪಿಸಿ ಇಂದಿಗೆ 13 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೆ. 22 ರಂದು ಸಂಜೆ 4:30 ಗುಜರಾತ್ ಭವನದಲ್ಲಿ ಫೌಂಡೇಶನ್ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಮಜೇಥಿಯಾ ಫೌಂಡೇಶನ್ ಅಧ್ಯಕ್ಷೆ ನಂದಿನಿ ಕಶಪ್ ಮಜೇಥಿಯಾ ಹೇಳಿದರು. 2008 ರಲ್ಲಿ ಪ್ರಾರಂಭಿಸಲಾದ ಮಜೇಥಿಯಾ ಫೌಂಡೇಶನ್ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಗ್ರಾಮೀಣ...

ಗಂಡು ಮೆಟ್ಟಿದ ನಾಡಿನಲ್ಲಿ ಚಿರತೆಯ ಅಬ್ಬರ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...

ರೈತರ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ 60 ಕೆಜಿ ಗಾಂಜಾ ಪೊಲೀಸ್ ವಶ..!

www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ. ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...

ಕಿಮ್ಸ್ ನಲ್ಲಿ ಉಚಿತ ಕೋವಿಡ್ ಕಿಟ್ ವಿತರಣೆ- ಲಸಿಕೆಗೆ ಬಂದ ಜನಸಾಗರ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...
- Advertisement -spot_img

Latest News

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ...
- Advertisement -spot_img