Tuesday, April 28, 2026

hubballi dharwad

ಸಮಯ ಪ್ರಜ್ಞೆ ಮೆರೆದ ತುರ್ತು ಸೇವೆಗಳ ಇಲಾಖೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೊಟೇಲ್ ಬಳಿಯಲ್ಲಿ ಕಾರ್ ವೊಂದು ಹೊತ್ತಿ ಉರಿಯುತ್ತಿದ್ದು, ಸುದ್ಧಿ ತಿಳಿಯುತ್ತಿದ್ದಂತೆ  ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಹೌದು..ತಾಂತ್ರಿಕ ತೊಂದರೆಯಿಂದ ರಸ್ತೆ ಮಧ್ಯದಲ್ಲಿಯೇ ಇಂಡಿಕಾ ಕಾರ್ ಗೆ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಕರ ನಿರ್ದೇಶನದಲ್ಲಿ...

ವಿಶೇಷಚೇತನರ ಸಂಗೀತ ಸುಧೆಗೆ ಫಿದಾ ಆದ ಹುಬ್ಬಳ್ಳಿ ಮಂದಿ..!

www.karnatakatv.net :ಹುಬ್ಬಳ್ಳಿ: ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂದರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಈ ಮಾತನ್ನು ಅಕ್ಷರಶಃ ನಿರೂಪಿಸಿದ್ದಾರೆ. ಹೌದು.. ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿನ ಶ್ರೀ ಬಸವೇಶ್ವರ ಅಂಧ ಮತ್ತು ಅಂಗವಿಕಲರ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಅಂಗವಿಕಲರ, ನಿರಾಶ್ರಿತರ, ಮಹಿಳೆಯರ, ಮಕ್ಕಳ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದು, ನಾಡಿನಲ್ಲಿ ಭಿಕ್ಷಾಟನೆ, ನಿರುದ್ಯೋಗ ನಿರ್ಮೂಲನೆ, ಶಿಕ್ಷಣ ಆರ್ಥಿಕ ಸಮತೋಲನ ಕಾಪಾಡಿಕೊಳ್ಳಬೇಕೆಂಬ...

ಸಿಎಂ ಜೊತೆಗೆ ಸ್ಟೂಡೆಂಟ್ ಫೋಟೋ ಪೋಸ್..!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ರೋಟರಿ ಸ್ಕೂಲ್ ವಿದ್ಯಾರ್ಥಿನಿಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಳಿಕ ಸಿಎಂ ಜೊತೆಗೆ ಪೋಟೋ ಪೋಸ್ ನೀಡಿದರು. ಹೌದು.. ಸಿಎಂ ಜೊತೆಗೆ ಪೋಟೊಗೆ ಪೋಸ್ ನೀಡಿದ ಶಾಲಾ ವಿಧ್ಯಾರ್ಥಿನಿಯರು, ಹುಬ್ಬಳ್ಳಿಯ ರೋಟರಿ ಶಾಲಾಯಿಂದ ಸಿಎಂ ಭೇಟಿಗಾಗಿಯೇ ಆಗಮಿಸಿದ್ದರು. ಅಲ್ಲದೇ ಗಂಟೆಗಟ್ಟಲೆ ಕಾದು ಸಿಎಂ...

ಸ್ನೇಹಿತನ ನೆನೆದು ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ…!

www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು. ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ  ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು.  ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ :  ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ. ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ  ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...

ಗಣೇಶನಿಗೆ ವಿದಾಯ ಹೇಳಿದ ವಾಣಿಜ್ಯ ನಗರಿ ಜನತೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ ಐದು ದಿನಗಳ  ಸಾರ್ವಜನಿಕ ಹಾಗೂ ಮನೆಮನೆಗಳ  ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು. ಗಣೇಶ ಪ್ರತಿಷ್ಠಾಪಿಸಿ 5 ನೇ ದಿನವಾದ ಮಂಗಳವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಯಾವುದೇ  ಮೆರವಣಿಗೆ ನಡೆಸದೇ ಸರಳವಾಗಿ ವಿಸರ್ಜಿಸಲಾಯಿತು. ಹುಬ್ಬಳ್ಳಿಯ ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ...

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...

ಮುಕ್ಕಲ್ ಗ್ರಾಮದ ಬಾಹುಬಲಿ..!

www.karnatakatv.net :ಹುಬ್ಬಳ್ಳಿ: ಅಧುನಿಕ ಯುಗದಲ್ಲಿನ  ಕಸರತ್ತು ಕಣ್ಮರೆಯಾಗುತ್ತಿವೆ. ಟ್ರ್ಯಾಕ್ಟರ್ ನ್ನು ತನ್ನ ಹೆಗಲಿಗೆ ಕಟ್ಟಿದ  ಹಗ್ಗದ ಮೂಲಕ ಎಳೆಯುವ ಮೂಲಕ ಸಾಹಸವನ್ನು ಮುಕ್ಕಲ್ ಗ್ರಾಮದ ವ್ಯಕ್ತಿಯೋಬ್ಬ ಮಾಡಿದ್ದಾನೆ.   ಮುಂಡಗೋಡ ತಾಲ್ಲೂಕಿನ ಇಂದೂರ ಕೊಪ್ಪ ಗ್ರಾಮದಲ್ಲಿ ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ 1ನಿಮಿಷದಲ್ಲಿ 1ನೂರ ಮೂವತ್ತು ಫೂಟ್ ಎಳೆಯುವ ಮೂಲಕ ಎಲ್ಲರ ಕಣ್ಣು ತನ್ನತ್ತ ನೋಡುವಂತೆ...

ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಇನ್ನಿಲ್ಲ…!

www.karnatakatv.net :ಹುಬ್ಬಳ್ಳಿ: ವಚನಶ್ರೀ ಎಂದೇ ಖ್ಯಾತರಾದ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ (84) ಇಂದು ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ 46 ಗ್ರಂಥಗಳ ಕಾಣಿಕೆ ನೀಡಿರುವ ಡಾ. ಹಂಡಿಗಿ ಪತ್ನಿ, ಪತ್ರಕರ್ತ ಡಾ. ವೀರೇಶ ಹಂಡಿಗಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ನವಲಗುಂದದ ಶ್ರೀ ಶಂಕರ ಕಾಲೇಜಿನಲ್ಲಿ ಕನ್ನಡ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img