Wednesday, April 29, 2026

hubballi dharwad

ವಾಣಿಜ್ಯನಗರಿಯಲ್ಲೊಂದು ಜಾಗೃತಿ…!

www.karnatakatv.net :ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ, ಪ್ರಸಾದ  ವಿತರಣೆ ಮಾಡಲಾಗುತ್ತಿತ್ತು ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಾಗಿನಿಂದ ತೀರ್ಥ, ಪ್ರಸಾದದ ತರಹ  ವ್ಯಾಕ್ಸಿನ್ ಕೊಡಲು ಹುಬ್ಬಳ್ಳಿ ನಗರ ಮುಂದಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ...

ಸಾಹಿತ್ಯ ಭಂಡಾರದ ವತಿಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ…!

www.karnatakatv.net :ಹುಬ್ಬಳ್ಳಿ: ಸಾಹಿತ್ಯ ಭಂಡಾರದ ಮ.ಅನಂತಮೂರ್ತಿ ಅವರ 23 ನೇ ಪುಣ್ಯತಿಥಿ ಅಂಗವಾಗಿ ಡಾ.ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಜಂಟಿಯಾಗಿ ಸೆ.17 ರಂದು ಸಂಜೆ 5.30 ಕ್ಕೆ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಏಂಟು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ಕಿ ವೇದಿಕೆಯ ಕಾರ್ಯದರ್ಶಿ ಎಮ್.ಎ.ಸುಬ್ರಹ್ಮಣ್ಯ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ...

ರೈಲಿನಲ್ಲಿ ಹಸಿ ಗಾಂಜಾ ಪತ್ತೆ..!

www.karnatakatv.net :ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕರೋಬ್ಬರು ತಾವು  ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿ ಬರೊಬ್ಬರಿ 1.12 ಲಕ್ಷ ರೂ . ಮೌಲ್ಯದ ಗಾಂಜಾ ಪತ್ತೆಯಾಗಿದೆ. ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ  ಅಪರಿಚಿತ ಪ್ರಯಾಣಿಕ ರೈಲಿನಲ್ಲಿಯೇ ಬ್ಯಾಗ್ ಬಿಟ್ಟು ಇಳಿದಿದ್ದರ ಬಗ್ಗೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸಿ ಕರ್ತವ್ಯ ಟಿಟಿಐ...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...

ಮಹಿಳೆಯರಿಗೆ ರಕ್ಷಣೆ ನೀಡಿ; ಸಾಬಿಯಾ ಸೈಪಿ ಕುಟುಂಬಕ್ಕೆ ನ್ಯಾಯ ದೊರಕಿಸಿ…!

www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ...

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ..!

www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...

ಸೈಕಲ್ ಓಡಿಸುವಾಗ ಕುಸಿದು ಬಿದ್ದು ವ್ಯಕ್ತಿ ಸಾವು…!

www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ‌ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...

ಬಿಜೆಪಿಯಲ್ಲಿ ಮೇಯರ್ ಗೌನ್ ತೊಡಿಸಲು ನಾಯಕರ ಕಸರತ್ತು…!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಬಿಜೆಪಿಯಲ್ಲಿ ಮೇಯರ್ ಗೌನ್ ಗಾಗಿ ಹಿರಿಯ ನಾಯಕರ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, 2ಎ ಗೆ ಮೀಸಲಾಗಿರುವ ಮೇಯರ್ ಸ್ಥಾನ ಹಾಗೂ ಎಸ್ಸಿ ಮಹಿಳೆಗೆ ಮೀಸಲಾಗಿರುವ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಲ್ಲಿ ದಿನಕ್ಕೊಂದು ಬದಲಾವಣೆಗಳು...

ಗಣೇಶ ಹಬ್ಬದ ಖರೀದಿ ಭರಾಟೆಯಲ್ಲಿ ಕೊವಿಡ್ ನಿಯಮ ಮರೆತ ಜನ..!

www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ.  ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು,  ಹಬ್ಬಕ್ಕೆ ಅಗತ್ಯ ವಸ್ತುಗಳ  ಖರೀದಿ ಜೋರಾಗಿದೆ‌. ಆದ್ರೆ  ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img