Saturday, September 5, 2026

hubballi dharwad

ಕಲಘಟಗಿ ಕಾಡಂಚಿನ ಜನರ ಕಣ್ಣೀರು ಕೇಳುವವರು ಯಾರು…?

www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ. ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...

ಪಾಲಿಕೆ ಪಟ್ಟ ಪಡೆಯಲು ಹೆಣಗಾಡುತ್ತಿರುವ ಬಿಜೆಪಿ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ. ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು‌. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...

ಹು-ಧಾ ಪಾಲಿಕೆ ಮೇಯರ್ ಪಟ್ಟಕ್ಕೆ ತೀವ್ರಗೊಂಡ ಪೈಪೋಟಿ…!

www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ  ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ‌ ಶುರುವಾಗಿದೆ. ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಮೇಯರ್ ಸ್ಥಾನವೂ ಹಿಂದುಳಿದ ವರ್ಗ...

ಮತ ಏಣಿಕೆಯ ವೇಳೆ ಏಜೆಂಟ್ ಗಲಾಟೆ…!

www.karnatakatv.net : ಧಾರವಾಡ: ಮತ ಏಣಿಕೆ ಕೇಂದ್ರದ ಹೊರಗಡೆ ಏಜೆಂಟ್ ಹಾಗೂ ಪೋಲಿಸ್ ರ ಜೊತೆ ವಾಗ್ವಾದ ನಡೆದ ಘಟನೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಕೃಷಿ ವಿವಿ ಆವರಣದ ಹೊರಗಡೆ ಏಜಂಟ್ ಗಲಾಟೆ ಮಾಡಿಕೊಂಡಿದ್ದು,  ಅಭ್ಯರ್ಥಿಗಳ ಪರವಾಗಿ ಒಬ್ಬ ಏಜಂಟ್ ಗೆ ಮಾತ್ರ ಅವಕಾಶ ನೀಡಿರುವ ಹಿನ್ನಲೆಯಲ್ಲಿ ನಾನು ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತೆನೆಂದು...

ಶಿಪ್ಟಿಂಗ್ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕಿತ್ತು…!

www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ‌ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...

ಪಟ್ಟಿಯಲ್ಲಿ ಮತದಾರರು ಶಿಫ್ಟ್..!- ಬಿಜೆಪಿ ಕುತಂತ್ರ ಎಂದ ಕೈ ಶಾಸಕ

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ವಾರ್ಡ್ ನಂಬರ್ 61 ರಲ್ಲಿ ಮತದಾರರ ಶಿಫ್ಟ್ ಮಾಡಲಾಗಿದ್ದು, ಹೆಚ್ಚು ಕಾಂಗ್ರೆಸ್ ಮತದಾರ ಇರುವ ಮತದಾರರನ್ನ ಶಿಫ್ಟ್ ಮಾಡಲಾಗಿದೆ. ಜಿಲ್ಲಾಡಳಿತ ಮೊದಲ ಲಿಸ್ಟ್ ನಲ್ಲಿ ಸರಿಯಾದ ಪಟ್ಟಿ...

ವಯೋ ವೃದ್ಧರ ಸೆಲ್ಪಿ ಕ್ರೇಜ್…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img