Wednesday, July 22, 2026

hubballi dharwad

ವರಮಹಾಲಕ್ಷ್ಮೀ ಹಬ್ಬಕ್ಕೆ ಖರೀದಿ ಫುಲ್ ಜೋರು…!

www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ. ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ  ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...

ನಿಂತ ವಾಹನದ ಗಾಜು ಒಡೆದು ಪುಂಟಾಟ ಮೆರೆದ ಕಿಡಿಗೇಡಿಗಳು…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ. ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...

ಸಬ್ ರಿಜಿಸ್ಟರ್ ಆಫೀನ ಅವಾಂತರ ಬಿಚ್ಚಿಟ್ಟ ಸಾರ್ವಜನಿಕರು

www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸರ್ಕಾರ ಕಚೇರಿ. ಈ ಕಚೇರಿಯಲ್ಲಿ ಏನಾದರೂ ಕೆಲಸ ಆಗಬೇಕು ಅಂತ ಬಂದ್ರೇ ನೀವು ಇಟ್ಟಿರುವ ಭರವಸೆಯನ್ನು ಬಿಟ್ಟು ಬರಬೇಕಿದೆ. ಇಲ್ಲಿರುವ ಸಿಬ್ಬಂದಿಗಳ ವರ್ತನೆಯ ಕುರಿತು ಸ್ಥಳೀಯರೆ ಆಕ್ರೋಶಗೊಂಡಿದ್ದಾರೆ. ಹುಬ್ಬಳ್ಳಿಯ ಉತ್ತರ ವಲಯದ ಉಪ ನೋಂದಣಾಧಿಕಾರಿಗಳು ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಭಾರತೀಯ ರಿಯಲ್ ಎಸ್ಟೇಟ್ ನಿರ್ಮಾಣಗಾರರ ಸಂಘ ಹಾಗೂ...

ಸಚಿವ ಮುನೇನಕೊಪ್ಪ ಆಗಮನದ ವೇಳೆ ಕೋವಿಡ್ ನಿಯಮ ಉಲ್ಲಂಘನೆ: 200 ಜನರ ವಿರುದ್ಧ ಪ್ರಕರಣ ದಾಖಲು…!

www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು...

ಉಣಕಲ್ಲ ಕೆರೆಗೆ ಚನ್ನಬಸವ ಸಾಗರವೆಂದು ನಾಮಕರಣಕ್ಕೆ ಹೈಕೋರ್ಟ್ ಆದೇಶ..!

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ . 2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....

ಮಗಳನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ ಮಾವನ ಕತ್ತು ಸಿಳಿದ ಅಳಿಯ..

www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ  ಘಟನೆ  ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಸಾಕಷ್ಟು ಜನಬೆಂಬಲವಿದೆ: ಜಗದೀಶ್ ಶೆಟ್ಟರ್….!

www.karnatakatv.net : ಹುಬ್ಬಳ್ಳಿ: ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯಭೇರಿ ಬಾರಿಸುವ ಮೂಲಕ ಕಮಲ ಪಡೆಯು ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ...

ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಚಾಲನೆ…!

www.karnatakatv.net : ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹಾಗೂ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಚಾಲನೆ ನೀಡಿದರು. ಇದೇ ವೇಳೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ನೂತನ ಸಚಿವ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ಸಚಿವರಿಂದ ಕಾಮಗಾರಿಗೆ ಭರವಸೆ ಸಿಕ್ಕಿದೆ.

www.karnatakatv.net : ಹುಬ್ಬಳ್ಳಿ: ಕೇಂದ್ರದಿಂದ ಬರುವ ರಸ್ತೆ ನಿಧಿ ಸದ್ಯ ಹೋಲ್ಡ್ ಆಗಿದೆ. ಕೋಟಿ ಕೋಟಿ ಹಣವನ್ನು ಕೇಂದ್ರದಿಂದ ನಿಧಿಯ ಮೂಲಕ ತರಬೇಕಿದ್ದ ರಾಜ್ಯ ಸಚಿವರು ಸದ್ಯ ಕೇಂದ್ರದ ನಿಧಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ ಕರ್ನಾಟಕ ನ್ಯೂಸ್ ವರದಿಯ ನಂತರ ಸಚಿವರಿಂದ ಭರವಸೆ ಸಿಕ್ಕಿದೆ. ಹೀಗೆ ರಸ್ತೆಯ ಮಧ್ಯದಲ್ಲಿ ಉತ್ತಮ ದಾರಿ ಹುಡುಕುತ್ತಾ ಸಾಗುತ್ತಿರುವ...

ರಾಜ್ಯವೇ ಬೆರಗಾಗಿ ನೋಡುತ್ತಿದೆ ಹು-ಧಾ ಪಾಲಿಕೆ ಚುನಾವಣೆ; ಹುಬ್ಬಳ್ಳಿಯತ್ತ ನಾಯಕರ ದಂಡು…!

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ  ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img