Hubballi : ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...