Hubballi : ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...