ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹೊರವಲಯದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಲೋಕಾಯುಕ್ತ CPI PV ಸಾಲಿಮಠ (44) ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅವರು ಸಜೀವವಾಗಿ ದಹನಗೊಂಡಿದ್ದು, ಗುರುತಿಸಲಾಗದಷ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಕರ್ತವ್ಯ ಮುಗಿಸಿಕೊಂಡು ಪತ್ನಿ...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್ಶಿಪ್ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...