ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಪಣತೊಟ್ಟಿರುವ ಖಾಕಿ, ಈಗಾಗಲೇ ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಕಳೆದ ಕೆಲವು ದಿನಗಳ ಹಿಂದೆ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ವಾರ ನಡೆದಾಗ ಓರ್ವ ರೌಢಿಶೀಟರನನ್ನು ಕಾಲಿಗೆ ಗುಂಡು ಹಾಕಿ ಪೊಲೀಸರು ಬಂಧಿಸಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...
Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್...