ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಪಣತೊಟ್ಟಿರುವ ಖಾಕಿ, ಈಗಾಗಲೇ ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಕಳೆದ ಕೆಲವು ದಿನಗಳ ಹಿಂದೆ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ವಾರ ನಡೆದಾಗ ಓರ್ವ ರೌಢಿಶೀಟರನನ್ನು ಕಾಲಿಗೆ ಗುಂಡು ಹಾಕಿ ಪೊಲೀಸರು ಬಂಧಿಸಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...