ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಪಣತೊಟ್ಟಿರುವ ಖಾಕಿ, ಈಗಾಗಲೇ ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಕಳೆದ ಕೆಲವು ದಿನಗಳ ಹಿಂದೆ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ವಾರ ನಡೆದಾಗ ಓರ್ವ ರೌಢಿಶೀಟರನನ್ನು ಕಾಲಿಗೆ ಗುಂಡು ಹಾಕಿ ಪೊಲೀಸರು ಬಂಧಿಸಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...
National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ.
ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು,...