Friday, February 27, 2026

#hubballi muncipality

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್ ಹೊರಟ್ಟಿ

Hubli News: ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿದ ಲೇಟರ್ ಅನ್ ಸೈನಡ್..ಆ ಪತ್ರವನ್ನು ಮಾಧ್ಯಮದವರೇ ವೈರಲ್ ಮಾಡಿದ್ದಾರೆ. ರಾಜ್ಯಪಾಲರು, ಮಂತ್ರಿಗಳು, ಸಾಹಿತಿಗಳು ನನ್ನ ಜೊತೆಗೆ ಮಾತನಾಡಿ, ರಾಜಿನಾಮೆ ನೀಡೋದು ಬೇಡ ಅಂದಿದ್ದಾರೆ ಹೀಗಾಗಿ, ರಾಜಿನಾಮೆ ತೀರ್ಮಾನದಿಂದ ಹೊರ ಸರಿದಿದ್ದೆನೆ ಅಂತ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ ನೀಡಿದ್ದಾರೆ.. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 27ನೇ ತಾರೀಕು...

KMF-24 : ಮಹಾನಗರ ಪಾಲಿಕೆಯ ಸಾಧನೆ : ಕೆಎಂಎಫ್-24ರಲ್ಲಿ 3ನೇ ಸ್ಥಾನ..!

Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img