Friday, July 11, 2025

hubballi news updates

Hubballi ; ಹುಬ್ಬಳ್ಳಿ ಬಳಿ ರಸ್ತೆ ಅಪಘಾತ, ಒಂದೇ‌ ಕುಟುಂಬದ 3 ಜನ ಸಾ*ವು

ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. https://youtu.be/wmXx79PHwQE?si=c4_-6tCLfs9erHvx ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img