Sunday, August 16, 2026

hubballi news updates

Hubballi ; ಹುಬ್ಬಳ್ಳಿ ಬಳಿ ರಸ್ತೆ ಅಪಘಾತ, ಒಂದೇ‌ ಕುಟುಂಬದ 3 ಜನ ಸಾ*ವು

ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. https://youtu.be/wmXx79PHwQE?si=c4_-6tCLfs9erHvx ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img