Tuesday, October 14, 2025

hubballi news

Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ

Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು...

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...

Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ.‌  ಹುಬ್ಬಳ್ಳಿಯ...

Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ

Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ....

Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

Hubballi News : ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜಕೀಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ,ರಾಷ್ಟ್ರ ರಾಜಕಾರಣ‌ , ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ,ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ, ಯುಗಾದಿ ವರೆಗೂ ಸಮಯ ಇದೆ, ಎಲ್ಲವೂ ಕಾದುನೋಡಬೇಕಾಗಿದೆ. ಎಂಬುವುದಾಗಿ ಕೋಡಿ ಮಠದ ಸ್ವಾಮೀಜಿ ಅಚ್ಚರಿ ಭವಿಷ್ಯ...

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು. ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ...

Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

Hubballi News : ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೇ. ಈ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಆಗಬಾರದು ಎಂದು ಶಾಸಕ ಮಹೇಶ ತೆಂಗಿನಕಾಯಿ ತಿಳಿಸಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ತಮ್ಮ ಕ್ಷೇತ್ರದ ಜನರ ಅನುಕೂಲಕ್ಕಾಗಿ ನೂತನ ಜನಸಂಪರ್ಕ ಕಾರ್ಯಾಲಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,...

Pralhad Joshi : ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi News : ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ನನಗೆ ಇದರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಮೈತ್ರಿ ಅನಿವಾರ್ಯ ಅಂತ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದು ಹೇಳಿದರು. ಶೃಂಗ ಸಭೆ...

Ganesh Chaturthi : ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

Hubballi News : ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ...

ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ಧ ದೂರು ದಾಖಲು

Hubballi: ಹುಬ್ಬಳ್ಳಿ: ತಮ್ಮವರಿಗೆ ಸೇರಿದ ಜಾಗ ಎಂದು ಬಿಜವಾಡ ದರ್ಪ ತೋರಿದ್ದಾರೆ ಎಂದು ಶೆಡ್ ಕಳೆದುಕೊಂಡ ವೃದ್ಧೆ ಕಣ್ಣೀರು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿ ನಾಲ್ವರ ವಿರುದ್ದ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ: ಒತ್ತಾಯ ಪೂರ್ವಕವಾಗಿ ಶೆಡ್ ತೆರವುಗೊಳಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ದೂರು ದಾಖಲಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ...
- Advertisement -spot_img

Latest News

RSS ಯೂನಿಫಾರ್ಮ್‌ನಲ್ಲಿ ಪಿಡಿಒ – ಆತನ ವಿರುದ್ಧ ಕ್ರಮಕ್ಕೆ ಆಗ್ರಹ!

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ...
- Advertisement -spot_img