Wednesday, July 22, 2026

hubballi news

School : ಶಿರಗುಪ್ಪಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲು ʼಬಣ್ಣದರ್ಪಣೆʼ ಅಭಿಯಾನ

Hubballi News : ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡುವ ಸಲುವಾಗಿ ಬಣ್ಣದರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಚೈತ್ರ ಶಿರೂರು ಅವರು ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ತಾಲೂಕ್ ಶಿರಗುಪ್ಪಿ ಗ್ರಾಮದಲ್ಲಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಬಣ್ಣದರ್ಪನೆ ಅಭಿಯಾನವನ್ನು ಎಲ್ಲಾ ಜೋಶಿ ಅವರು ಚಾಲನೆ...

Ganesha Fest : ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಕಲ ತಯಾರಿ

Hubballi News : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅನೇಕ ಹೋರಾಟದ ನಂತರ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ದೊರೆತ ಬನ್ನಲ್ಲೇ ಮೈದಾನದಲ್ಲಿ ಶುಚಿ ಕಾರ್ಯಗಳ ಜೊತೆಗೆ ಗಣೇಶ ಹಬ್ಬದ ವಾತಾವರಣಕ್ಕೆ ತಕ್ಕಂತೆ ತಯಾರಿಗಳು ನಡೆಯುತ್ತಿವೆ. ತಯಾರಿ ಹೇಗಿತ್ತು ಪೂಜೆಯಲ್ಲಿ ಯಾರೆಲ್ಲ ಪಾಲ್ಗೊಂಡರು ಇಲ್ಲಿದೆ ಸಂಪೂರ್ಣ ಮಾಹಿತಿ. ನಾಳೆ ಅಂದರೆ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ರಾಣಿ...

Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...

Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...

Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್

Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು. ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ...

Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು. ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ...

Ganesha Fest : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡುವ ಧಾರವಾಡ ಗಣಪ ಇದುವೆ ನೋಡಿ…!

Hubballi News : ವಿವಾದ ಸೃಷ್ಠಿಯಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಪ್ರತಿಷ್ಠಾಪನೆಗೆ ಬಹುತೇಕ ಸುಖಾಂತ್ಯ ಕಂಡಿದೆ. ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣಪತಿಗೆ ಧಾರವಾಡದಲ್ಲಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಧಾರವಾಡ ಚರಂತಿಮಠ ಗಾರ್ಡನ್ ಹತ್ತಿರ ಸಂಜೀವ ಪಾಲ ಎಂಬ ಕಲಾವಿದ ಈದ್ಗಾ ಗಣೇಶನನ್ನು ಸಿದ್ಧಪಡಿಸಿದ್ದು, ೬ ಅಡಿ ಎತ್ತರದ ಮೂರ್ತಿ ಇದಾಗಿದೆ. ಪದ್ಮಾಸನಾರೂಢ ಭಂಗಿಯ ಗಣೇಶ ಇದಾಗಿದ್ದು,...

Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ. ಇದೇ...

Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ

Hubballi News : ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ "ರೋಟರಿ ನೇಶನ್ ಬಿಲ್ಡರ್ ಅವಾರ್ಡ್" ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ...

Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ

Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img