Tuesday, April 21, 2026

hubballi news

Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

Transfer : 211 ಇನ್ಸ್ ಪೆಕ್ಟರ್‌ಗಳ ವರ್ಗಾವಣೆ : ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಇನ್ಸಪೆಕ್ಟರ್‌ ಕಾಡದೇವರ ಮಠ ಧಾರವಾಡಕ್ಕೆ ವರ್ಗಾವಣೆ

Hubballi News :  ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....

Jagadeesh Shettar : ಲೋಕಸಭೆ ಚುನಾವಣೆ,ಸಂಘಟನೆ ದೃಷ್ಟಿಯಿಂದ ಸಭೆ ಕರೆದಿದ್ದಾರೆ : ಜಗದೀಶ್ ಶೆಟ್ಟರ್

Hubballi News : ಕಳೆದ ಮೂರ್ನಾಲ್ಕು ದಿನಗಳ ಹಿಂದೆ AICC ಕಚೇರಿಯಿಂದ ಕರೆ ಬಂದಿದ್ದು,ಇವತ್ತು ದೆಹಲಿಗೆ ಹೊರಟಿದ್ದೇನೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅಸಮಾಧಾನಕ್ಕೂ ಇದಕ್ಕೂ ಸಂಭಂದವೇ ಇಲ್ಲ,ಸುಮ್ಮನೆ ಅಸಮಾಧಾನಕ್ಕೆ ಟ್ಯಾಗ್ ಮಾಡ್ತೀದಾರೆ. ಶಾಸಕಾಂಗ ಸಭೆಗೂ ಮುನ್ನವೇ ದೆಹಲಿಗೆ ಬರುವಂತೆ ಮಾಹಿತಿ ಬಂದಿತ್ತು ಇದು ಪೂರ್ವ...

Basavaraj Bommai : ಬೊಮ್ಮಾಯಿ ಸರ್ಕಾರದ ಯಡವಟ್ಟಿನಿಂದ ಕಂಗೆಟ್ಟ ಗುತ್ತಿಗೆದಾರರು: ಜಿಲ್ಲೆಯಲ್ಲಿಯೇ 315 ಕೋಟಿ ಬಾಕಿ

Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ‌ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...

Parking : ಪುಟ್ ಪಾತ್ ಮೇಲೆ ಪಾರ್ಕಿಂಗ್: ಹುಬ್ಬಳ್ಳಿಯಲ್ಲಿ ಹೇಳುವವರು ಇಲ್ಲ ಕೇಳುವವರು ಇಲ್ಲ ಆಡಿದ್ದೇ ಆಟ..!

Hubballi News :  ಅವಳಿನಗರದ ಜನರಿಗೆ ಎಲ್ಲಿ ವಾಹನ ಪಾರ್ಕ್ ಮಾಡಬೇಕೋ ಎಲ್ಲಿ ಮಾಡಬಾರದೋ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಬೆಳೆದಂತೆ ಪಾರ್ಕಿಂಗ್ ಸಮಸ್ಯೆ ಕೂಡ ಉಲ್ಬಣಗೊಳ್ಳುತ್ತಿದೆ. ಈಗ ಅವಳಿನಗರದ ಪಾರ್ಕಿಂಗ್ ಸಮಸ್ಯೆ ಚಿತ್ರಣವನ್ನು ಬಿಚ್ಚಿಡುತ್ತಿದೆ ನಿಮ್ಮ  ಕರ್ನಾಟಕ ಟಿವಿ…. ರಾಜ್ಯದ ಏಕೈಕ ತ್ವರಿತ ಸೇವೆ ಖ್ಯಾತಿಯ ಹು-ಧಾ ಬಿಆರ್‌ಟಿಎಸ್ ಕೆಲ ಬಸ್...

Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!

Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ‌ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.  ಶೀತಲ್‌ ಕುಮಾರ್ ಮತ್ತು...

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....

Siddaramaiah : ಹಳೇ ಹುಬ್ಬಳ್ಳಿ ಕೋಮುಗಲಭೆ : ಸಿಎಂ ಮುಂದೆ ನಮ್ಮ ಮಕ್ಕಳನ್ನು ಬಿಡಿಸಿಕೊಡಿ ಎಂದು ಪೋಷಕರ ಅಳಲು

Hubballi News : ಅದು ಕೇವಲ ವಾಟ್ಸ್ಪ್ ಸ್ಟೇಟಸ್ ವಿಚಾರಕ್ಕೆ ಆಗಿದ್ದ ಕೋಳಿ ಜಗಳ ಆದರೆ ಕೊನೆಗೆ ಅದೇ ಕೋಳಿ ಜಗಳ ದೇಶಾದ್ಯಂತ ಭುಗಿಲೆದ್ದಿತ್ತು. ಆ ಗಲಾಟೆ ಆಗಿದ್ದು 2 ವರ್ಷಗಳ ಹಿಂದೆ ಆದ್ರೆ ಇದೀಗ ಮತ್ತೆ ಅದೇ ಗಲಾಟೆ ಸುದ್ದಿಯಾಗ್ತಿದೆ.. ಹಾಗಿದ್ರೆ ಮತ್ತೇನಾಯ್ತು……….  ಒಂದು ಕಡೆ‌ ಮಹಿಳೆಯರ ಕಣ್ಣೀರು. ಇನ್ನೊಂದು ಕಡೆ ರಾಜ್ಯದ ಮುಖ್ಯಮಂತ್ರಿಗಳ...

Felicitation : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ  ನಡೆಯಿತು. ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...
- Advertisement -spot_img

Latest News

Political News: ಮಲ್ಲಿಕಾರ್ಜುನ್ ಖರ್ಗೆ ‘ಟೆರರಿಸ್ಟ್’ ಹೇಳಿಕೆಗೆ ಆರ್.ಅಶೋಕ್ ತೀವ್ರ ವಿರೋಧ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಭಾಷಣದ ವೇಳೆ ಮೋದಿ ಹೀ ಈಸ್ ಎ ಟೆರರಿಸ್ಟ್ ಎಂದಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ...
- Advertisement -spot_img