Saturday, June 6, 2026

hubballi news

Parking : ಪುಟ್ ಪಾತ್ ಮೇಲೆ ಪಾರ್ಕಿಂಗ್: ಹುಬ್ಬಳ್ಳಿಯಲ್ಲಿ ಹೇಳುವವರು ಇಲ್ಲ ಕೇಳುವವರು ಇಲ್ಲ ಆಡಿದ್ದೇ ಆಟ..!

Hubballi News :  ಅವಳಿನಗರದ ಜನರಿಗೆ ಎಲ್ಲಿ ವಾಹನ ಪಾರ್ಕ್ ಮಾಡಬೇಕೋ ಎಲ್ಲಿ ಮಾಡಬಾರದೋ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಬೆಳೆದಂತೆ ಪಾರ್ಕಿಂಗ್ ಸಮಸ್ಯೆ ಕೂಡ ಉಲ್ಬಣಗೊಳ್ಳುತ್ತಿದೆ. ಈಗ ಅವಳಿನಗರದ ಪಾರ್ಕಿಂಗ್ ಸಮಸ್ಯೆ ಚಿತ್ರಣವನ್ನು ಬಿಚ್ಚಿಡುತ್ತಿದೆ ನಿಮ್ಮ  ಕರ್ನಾಟಕ ಟಿವಿ…. ರಾಜ್ಯದ ಏಕೈಕ ತ್ವರಿತ ಸೇವೆ ಖ್ಯಾತಿಯ ಹು-ಧಾ ಬಿಆರ್‌ಟಿಎಸ್ ಕೆಲ ಬಸ್...

Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!

Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ‌ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.  ಶೀತಲ್‌ ಕುಮಾರ್ ಮತ್ತು...

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....

Siddaramaiah : ಹಳೇ ಹುಬ್ಬಳ್ಳಿ ಕೋಮುಗಲಭೆ : ಸಿಎಂ ಮುಂದೆ ನಮ್ಮ ಮಕ್ಕಳನ್ನು ಬಿಡಿಸಿಕೊಡಿ ಎಂದು ಪೋಷಕರ ಅಳಲು

Hubballi News : ಅದು ಕೇವಲ ವಾಟ್ಸ್ಪ್ ಸ್ಟೇಟಸ್ ವಿಚಾರಕ್ಕೆ ಆಗಿದ್ದ ಕೋಳಿ ಜಗಳ ಆದರೆ ಕೊನೆಗೆ ಅದೇ ಕೋಳಿ ಜಗಳ ದೇಶಾದ್ಯಂತ ಭುಗಿಲೆದ್ದಿತ್ತು. ಆ ಗಲಾಟೆ ಆಗಿದ್ದು 2 ವರ್ಷಗಳ ಹಿಂದೆ ಆದ್ರೆ ಇದೀಗ ಮತ್ತೆ ಅದೇ ಗಲಾಟೆ ಸುದ್ದಿಯಾಗ್ತಿದೆ.. ಹಾಗಿದ್ರೆ ಮತ್ತೇನಾಯ್ತು……….  ಒಂದು ಕಡೆ‌ ಮಹಿಳೆಯರ ಕಣ್ಣೀರು. ಇನ್ನೊಂದು ಕಡೆ ರಾಜ್ಯದ ಮುಖ್ಯಮಂತ್ರಿಗಳ...

Felicitation : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ  ನಡೆಯಿತು. ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...

ಹುಬ್ಬಳ್ಳಿಯಲ್ಲಿ ಮಲೆನಾಡಿನ ವಾತಾವರಣ: ಬಿಟ್ಟು ಬಿಟ್ಟು ಸುರಿಯುವ ಮಳೆರಾಯ..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಕೆಲ ದಿನಗಳಿಂದ ಮಲೆನಾಡ ವಾತಾವರಣ ನಿರ್ಮಾಣವಾಗಿದೆ. ಇಂದು ಮುಂಜಾನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಹತ್ತು ನಿಮಿಷಕ್ಕೊಮ್ಮೆ ಹುಬ್ಬಳ್ಳಿಯಲ್ಲಿ ಮಳೆ ಆರಂಭವಾಗ್ತಿದೆ.ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು,ಮದ್ಯಾಹ್ನ ಅರ್ದಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ. ಹೌದು..ಹುಬ್ಬಳ್ಳಿಯಲ್ಲಿ ಥೇಟ್ ಮಲೆನಾಡ ಅನುಭವ ಸಿಗುತ್ತಿದೆ.‌ ಮುಂಜಾನೆಯಿಂದ ಜನ ಸೂರ್ಯನ ಮುಖವೇ ನೋಡಿಲ್ಲ. ಬಿಟ್ಟು...

ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು..?!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು.. 2 ವರ್ಷಕ್ಕಿಂತಲೂ ಹೆಚ್ಚು...

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ವಿದ್ಯುತ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಚಿಮಿಣಿ ಹಿಡಿದು ಪ್ರತಿಭಟಿಸಿದ ಕೈಗಾರಿಕೋದ್ಯಮಿಗಳು..

Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ. ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...
- Advertisement -spot_img

Latest News

Punjab News: ಪ್ರೇಯಸಿಗೆ 20 ಬಾರಿ ಇರಿದು ಹ*ತ್ಯೆ ಮಾಡಿದ ಭಗ್ನಪ್ರೇಮಿ, ಬಳಿಕ ಆತ್ಮಹ*ತ್ಯೆಗೆ ಯತ್ನ.

Panjab News: ಭಗ್ನಪ್ರೇಮಿಯೋರ್ವ ತನ್ನ ಪ್ರೇಯಸಿಯನ್ನ ಚಾಾಕುವಿನಿಂದ ಚುಚ್ಚಿ ಚುಚ್ಚಿ ಸಾಯಿಸಿದ್ದಾರೆ. ಅಲ್ಲದೇ, ತನ್ನನ್ನು ತಾನು ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಪಂಜಾಬ್‌ನ ಮೊಹಾಲಿಯಲ್ಲಿ ಈ ಘಟನೆ...
- Advertisement -spot_img