ಎಎಸ್ಪಿ ನಾರಾಯಣ ಬರಮನಿ ಅವರು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ತುತ್ತಾಗಿದ್ದರು. ಮುಖ್ಯಮಂತ್ರಿಯಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾರಾಯಣ ಬರಮನಿ ಅವರು ಧಾರವಾಡ ಎಎಸ್ಪಿಯಿಂದ ನೇರವಾಗಿ ಬೆಳಗಾವಿಯ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಅವರ ವರ್ಗಾವಣೆಗೊಂಡಿದ್ದಾರೆ.
ಎಸ್ಪಿ...
Hubballi News : ಹೊಲಗೇರಿ ಪದ ಬಳಕೆ ಮಾಡಿದ ನಟ, ನಿರ್ದೇಶಕ ಉಪೇಂದ್ರ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ನಗರದಲ್ಲಿ ವಿಶ್ವ ಬಹುಜನ ಸಮಾಜ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘ ಸಹ ಆಕ್ರೋಶ ವ್ಯಕ್ತಪಡಿಸಿತು.
ನಟ ಉಪೇಂದ್ರ ವಿರುದ್ದ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...