ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...