ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...