Tuesday, June 30, 2026

Hubballi traffic problem

4 ವರ್ಷ ಕಳೆದರೂ ಮುಗಿಯದ 320 ಕೋಟಿಯ ಕಾಮಗಾರಿ!

ಹುಬ್ಬಳ್ಳಿ ನಗರದ ಪ್ರಮುಖ ಸಂಪರ್ಕ ಕೇಂದ್ರವಾದ ಚನ್ನಮ್ಮ ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೆ ವಿಳಂಬವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ಬಾರಿ ಗಡುವು ನೀಡಿದರೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ, ಇದೀಗ ಆಗಸ್ಟ್ ಒಳಗೂ ಕಾಮಗಾರಿ ಮುಗಿಯುವುದು ಅನುಮಾನ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. 320 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಫ್ಲೈಓವರ್ ಕಾಮಗಾರಿ 2020ರಿಂದಲೇ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img