Tuesday, March 24, 2026

Hubballi

ಹಣ ಪಡೆದೂ ಅಶ್ಲೀಲ ಫೋಟೋ ವೈರಲ್ ಮಾಡಿದ ದುಷ್ಟರು

Hubballi News: ಹುಬ್ಬಳ್ಳಿ: ಕೊಟ್ಟ ಹಣ ವಾಪಸ ಕೊಡದಿದ್ದರೆ ನಿಮ್ಮ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಧಾರವಾಡದ ರಮಾನಂದ ಎಂಬ ವ್ಯಕ್ತಿಗೆ ಅಪರಿಚಿತರು ಬ್ಲಾೃಕ್‌ಮೇಲ್ ಮಾಡಿದ್ದಾರೆ. ಅಲ್ಲದೇ 9 ಲಕ್ಷ ರೂ. ವರ್ಗಾಯಿಸಿಕೊಂಡಿದ್ದರೂ ಫೋಟೋಗಳನ್ನು ವೈರಲ್ ಮಾಡಿ ವಂಚಿಸಿದ್ದರ ಕುರಿತು ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀರೋ ರುಪಿ ಲೋನ್ ಆ್ಯಪ್...

ಮನೆ ಬೀಗ ಮುರಿದು ಕಳ್ಳತನ

Hubballi News: ಹುಬ್ಬಳ್ಳಿ: ಕೀಲಿ ಮುರಿದು ಮನೆಯಲ್ಲಿದ್ದ 3.54 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಇಲ್ಲಿನ ಗೋಕುಲ ರಸ್ತೆಯ ಮಂಜುನಾಥ ನಗರದಲ್ಲಿ ನಡೆದಿದೆ. ವೀರಪ್ಪ ಮಂಗಳೂರು ಎಂಬುವರ ಮನೆಯಲ್ಲಿದ್ದ 3.17 ಲಕ್ಷ ರೂ. ಮೌಲ್ಯದ 55 ಗ್ರಾಂ ಚಿನ್ನಾಭರಣ, 550 ಗ್ರಾಂ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಗೋಕುಲ ರೋಡ್...

ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ" ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...

ಕೌಟುಂಬಿಕ ಸಂಧಾನಕ್ಕೆ ಪೊಲೀಸರ ಮಧ್ಯಸ್ಥಿಕೆ: ಅವಮಾನ ತಾಳಲಾರದೇ ಯುವಕ ಆತ್ಮಹತ್ಯೆ..

Hubballi News: ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.‌ ನಿಖಿಲ್ ಕುಂದಗೋಳ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌ ನಿಖಿಲ್ ಹಾಗೂ ಪ್ರೀತಿ ಎಂಬ ಯುವತಿಯನ್ನು‌ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದ್ರೆ  ಕಳೆದ ಕೆಲ‌ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವೈಷಮ್ಯ...

ಬೈಕ್ ಅಪಘಾತ ಧಾರವಾಡದ ಯುವಕ ಸಾವು

Hubballi News: ಹುಬ್ಬಳ್ಳಿ: ಹಿಂದಿನಿಂದ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿಜಾಮುದ್ದಿನ ಕಾಲೋನಿ ಫಸ್ಟ್ ಕ್ರಾಸ್ ನಿವಾಸಿ ಇಜಾಝ ಹಾವೇರಿಪೇಟ (20) ಎಂಬ ಯುವಕ, ಸಾವನ್ನಪ್ಪಿದ್ದು, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೊಟೇಲ್ ಬಳಿ, ಈ ಘಟನೆ ನಡೆದಿದೆ. ಮೃತ ದೇಹ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ...

ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ

Hubballi News: ಹುಬ್ಬಳ್ಳಿ: ನಗರ ಸೇರಿದಂತೆ ಹುಬ್ಬಳ್ಳಿ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 7 ಲಾರಿಗಳನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಹುಬ್ಬಳ್ಳಿಯ ಗಬ್ಬುರು ಕ್ರಾಸ್ ಬಳಿಯಲ್ಲಿ ಎರಡು ಟಿಪ್ಪರ್ ಹಾಗೂ ಅದರಗುಂಚಿ ಬಳಿಯಲ್ಲಿ...

ದೋಷಯುಕ್ತ ಇವಿ ವಾಹನ ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ

Hubballi News: ಹುಬ್ಬಳ್ಳಿ: ದೋಷಯುಕ್ತ ಎಲೆಕ್ಟ್ರಿಕ್‌ ವಾಹನ ಕೊಟ್ಟ ಟಿವಿಎಸ್‌ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1.60 ಲಕ್ಷ ರೂ. ದಂಡ ಮತ್ತು ಪರಿಹಾರ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ಶಿಂಧೆ ಕಾಂಪ್ಲೆಕ್ಸ್ ನಿವಾಸಿ ಉಷಾ ಜೈನ್ ಎಂಬುವವರು ವಿದ್ಯಾನಗರದ ಪ್ರಕಲ್ಪ ಮೋಟಾರ್ಸ್‌ ಅವರಿಂದ 2021 ಜೂನ್‌ 18ರಂದು...

ಬಿಆರ್ ಟಿಎಸ್ ನೌಕರರಿಗೆ ಒಂದು ದಿನದ ತರಬೇತಿ

Hubballi News: ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಸ್ಕೂಲ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿಸ್ ಮತ್ತು ರೀಸರ್ಚ್ ನಲ್ಲಿ ಗುರುವಾರ ಹುಬ್ಬಳ್ಳಿ ಧಾರವಾಡ ತ್ವರಿತ ಬಸ್ ಸಂಚಾರ ವ್ಯವಸ್ಥೆಯ (ಎಚ್ಡಿ ಬಿಆರ್ಟಿಎಸ್) ನೌಕರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎನ್ ಡಬ್ಲ್ಯುಕೆಆರ್ಟಿಸಿ ಆಡಳಿತಾಧಿಕಾರಿ ಗುರುಪ್ರಸಾದ ಹೊಗಾಡಿ ಅವರು ಮಾತನಾಡಿ, ಉದ್ಯೋಗಿಗಳ ಕೌಶಲ ಮತ್ತು...

ದಸರಾ ಹಬ್ಬದ ಪ್ರಯುಕ್ತ ವಿಶೇಷ ಆಚರಣೆ: ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ನಿರ್ಗತಿಕ ಬಡ ಮಕ್ಕಳಿಗೆ ಹಬ್ಬ ಗೊತ್ತಾಗಲಿ, ಎಲ್ಲರಂತೆ ಅವರು ಹಬ್ಬ ಮಾಡಲಿ ಅನ್ನುವ ಕಾರಣಕ್ಕೆ ಇವತ್ತು ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಾಲಾಯ್ತು. ಮಾತೃ ಛಾಯಾ ಬಾಲ ಕಲ್ಯಾಣ ಕೇಂದ್ರದ ಜೊತೆ ಅಕ್ಕ ಪಕ್ಕದ ನಿವಾಸಿಗಳೆಲ್ಲ ಸೇರಿ ಆ ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಿದರು. ಹುಬ್ಬಳ್ಳಿ ಮಾತೃ ಛಾಯಾ...

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ

Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img