Tuesday, March 24, 2026

Hubballi

ಹುಬ್ಬಳ್ಳಿಯ ಐಇಎಂಎಸ್ಎಮ್‌ಬಿಎ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Hubballi News: ಹುಬ್ಬಳ್ಳಿ: ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್‌ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...

‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...

ಕೇಂದ್ರದಿಂದ ಕರ್ನಾಟಕಕ್ಕೆ ಕಲ್ಲಿದ್ದಲು ಪೂರೈಕೆ ಆಗಿದ್ದೆಷ್ಟು? ಅಂಕಿ-ಅಂಶ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....

ಆನೇಕಲ್ ಪಟಾಕಿ‌ ದುರಂತ: ಎಚ್ಚೆತ್ತುಕೊಂಡ ಅಧಿಕಾರಿಗಳಿಂದ ಶೆರೆವಾಡ ಪಟಾಕಿ ಗೋಡೌನ್ ಮೇಲೆ ದಾಳಿ…

Hubballi News: ಹುಬ್ಬಳ್ಳಿ: ಆನೇಕಲ್ ಪಟಾಕಿ ದುರಂತದ ಬಳಿಕ ಧಾರವಾಡ ಜಿಲ್ಲೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.‌ ಕಳೆದ ಎರಡು ದಿನಗಳ ಹಿಂದೆ ಧಾರವಾಡದಲ್ಲಿ ಹಲವು ಕಡೆ ದಾಳಿ ನಡೆಸಿದ್ದ ಅಧಿಕಾರಿಗಳು ಇಂದು ಹುಬ್ಬಳ್ಳಿಯಲ್ಲಿ ಅಕ್ರಮ ಪಟಾಕಿ ಗೋಡೌನ್ ಮೇಲೆ ಸುಮಾರು 70 ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಶೆರೆವಾಡ ಗ್ರಾಮದಲ್ಲಿರುವ ಗೋಡೌನ್ ಮೇಲೆ ಕಂದಾಯ ಇಲಾಖೆ,ಪೊಲೀಸ್...

ಲೋಕಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ದಾವಣಗೆರೆ ಅಬಕಾರಿ ಡಿಎಸ್‌ಪಿ ಪರಾರಿ

Hubballi News: ಹುಬ್ಬಳ್ಳಿ : ಲೋಕಾಯುಕ್ತ ಪೊಲೀಸರು ದಾವಣಗೆರೆಯಲ್ಲಿ ದಾಳಿ ನಡೆಸಿದ ಸಮಯದಲ್ಲಿ ನಾಪತ್ತೆಯಾದ ಡಿವೈಎಸ್‌ಪಿ ಕೇಡರ್ ಅಧಿಕಾರಿಯೊಬ್ಬರು ತಮ್ಮ ಸ್ವಗ್ರಾಮ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿಯಲ್ಲಿದ್ದಾರೆಂಬ ಜಾಡು ಹಿಡಿದು ಬಂದ ಲೋಕಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿರುವ ತಾಲೂಕಿನ ಇಂಗಳಹಳ್ಳಿ ಮೂಲದ ರವಿ ಮರಿಗೌಡರ ಎಂಬ ಅಧಿಕಾರಿಯೇ ಪರಾರಿಯಾದ ಅಧಿಕಾರಿಯಾಗಿದ್ದಾರೆ. ದಾವಣಗೆರೆಯಲ್ಲಿ...

ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ

ಹುಬ್ಬಳ್ಳಿ: ನಗರದ ಗೂಡ್ಶೆಡ್ ರಸ್ತೆಯ ಬಿಆರ್ಟಿಎಸ್ ಬಸ್ ನಿಲ್ದಾಣ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರ ತಂಡ ಬಂಧಿಸಿದೆ. ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಂಡ, ಬಂಧಿತರಿಂದ 24,700 ರೂ. ಮೌಲ್ಯದ 494 ಗ್ರಾಂ ತೂಕದ ಗಾಂಜಾ ಹಾಗೂ ಮೊಬೈಲ್ ಫೋನ್...

ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು: ಬಿಸಿಲಿನಲ್ಲಿ ಸಾರ್ವಜನಿಕರ ಪರದಾಟ

Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ. ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...

ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ

Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ಇಲ್ಲಿಯ...

ವಾಣಿಜ್ಯನಗರಿಯಲ್ಲಿ 21ದಿನದ ಗಣಪತಿಗೆ ವಿದಾಯ: ಸಂಭ್ರಮಿಸಿದ ಯುವಕರು..!

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ. ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img