Monday, March 23, 2026

Hubballi

Police-ಪುಡಿರೌಡಿಗಳಿಂದ ಯುವಕನ ಹತ್ಯೆ

ಹುಬ್ಬಳ್ಳಿ: ಪುಡಿ ರೌಡಿಗಳ ಗುಂಪೊಂದು ವ್ಯಕ್ತಿ ಓರ್ವನಿಗೆ ಚಾಕುವಿನಿಂದ ಮನಬಂದಂತೆ ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಗರದ ಇಸ್ಲಾಂಪೂರ ರಸ್ತೆಯ ಮಸೀದಿ ಹತ್ತಿರದ ಸಿದೀಕ್ ಕಿನಾಲ್ ಬಳಿ ನಡೆದಿದೆ. ಚಾಕು ಇರಿತಕೊಳಗಾದ ವ್ಯಕ್ತಿ ಖಾದರ ಭಾಷಾ ಔದರಿ (26) ಎಂಬಾತನೇ ಸಾವನ್ನಪ್ಪಿದ್ದಾನೆ.‌ಹಳೇ ದ್ವೇಷದ ಹಿನ್ನಲೆಯಲ್ಲಿ ಉಮರೆಜ್ ಹಾಗೂ ಅವೇಜುಲ್ಲಾ ಎಂಬ ಆರೋಪಿಗಳ...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...

ಹುಬ್ಬಳ್ಳಿ – ಧಾರವಾಡ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ: NWKRTCಯಿಂದ HDMCಗೆ…!

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಭರತ್ ಅವರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಹೌದು..ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಸರಕಾರ ಆದೇಶ...

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರ ವಿದಾಯ..

Hubballi News: ಹುಬ್ಬಳ್ಳಿ: ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿಗೆ ವಿದ್ಯಾರ್ಥಿಗಳು ಕಣ್ಣೀರ ವಿದಾಯ ಹೇಳಿದ್ದಾರೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಮುಖ್ಯ ಗುರು ರತ್ನಾ ಗ್ರಾಮಪುರೋಹಿತ ವರ್ಗಾವಣೆಯಾಗಿದ್ದಾರೆ. ಇವರು ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದರು. ಆದರೆ ಈಗ ರತ್ನಾ ಪುರೋಹಿತ್ ಕುಂದಗೋಳಕ್ಕೆ ವರ್ಗಾವಣೆಯಾಗಿದ್ದಾರೆ....

ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ. ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು...

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ವಂದೇ ಭಾರತ್ ರೈಲು ಸಂಚಾರ; ಇಲ್ಲಿದೆ ರೇಟ್ ಬೋರ್ಡ್…!

Hubballi News: ಹುಬ್ಬಳ್ಳಿ: ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಹೌದು..ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ,...

‘ಬಿಜೆಪಿಗೆ ಹೋದವರನ್ನ ಮರಳಿ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮಾತೇ ಇಲ್ಲ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ನಮ್ಮ ಸರ್ಕಾರ ಕೊಟ್ಟ ಮಾತನ್ನ ತಪ್ಪಲ್ಲ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಗ್ಯಾರಂಟಿ ಸ್ಕೀಮ್‌ಗಳನ್ನ ಅನುಷ್ಠಾನ ಮಾಡುತ್ತೇವೆ. ಕೇಂದ್ರದವರು ಎಷ್ಟೇ ತೊಂದ್ರೆ ಕೊಟ್ಟರು ನಾವು ಅಕ್ಕಿ ಕೊಟ್ಟೆ ಕೊಡುತ್ತೇವೆ ಎಂದು ಹೇಳಿದ್ದಾರೆ.. ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲರು,  ಬಿಜೆಪಿ ಸೇರಿರುವ 17 ಜನರು ಇದಕ್ಕೆ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...
- Advertisement -spot_img

Latest News

TOXIC ಗೆ ‘ಧುರಂಧರ್ 3’ ಸೆಡ್ಡು? ಫ್ಯಾನ್ಸ್‌ಗೆ ಶಾಕ್ ಕೊಟ್ಟ ಪೋಸ್ಟ್!

‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಅಬ್ಬರ ಮಾಡುತ್ತಿದೆ. ಕೇವಲ ನಾಲ್ಕು ದಿನಗಳಲ್ಲಿ ಸುಮಾರು 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಚಿತ್ರ ದೊಡ್ಡ...
- Advertisement -spot_img