Saturday, March 21, 2026

Hubballi

ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್...

ಸಿಇಟಿ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದ ಸಮೃದ್ದ ಶೆಟ್ಟಿ : 1 ಲಕ್ಷ ರೂ. ಚೆಕ್ ನೀಡಿದ ಸಂಸ್ಥೆ..

Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ. ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...

ನಿರ್ಮಾಣ ಹಂತದ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಸಾವು: ಇನ್ನೋರ್ವ ವಿದ್ಯಾರ್ಥಿಗೆ ಗಾಯ

Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....

ಹು-ಧಾ ಮೇಯರ್ ಚುನಾವಣೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕುತಂತ್ರ: ಬಿಜೆಪಿ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ...

ಪೌರಕಾರ್ಮಿಕರಿಗೆ ಕಳಪೆ ಆಹಾರ: ನಿರ್ಲಕ್ಷ್ಯವೋ..? ಕಮೀಷನ್ ಕರಾಳ ದಂಧೆಯೋ…?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ. ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ...

ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ. ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ...

ವಿದ್ಯುತ್ ದರ ಹೆಚ್ಚಳಕ್ಕೆ ಬಿಜೆಪಿ ವಿರೋಧ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ..!

Hubballi News: ವಿದ್ಯುತ್ ದರ ಹೆಚ್ಚಳ ಹಿನ್ನಲೆಯಲ್ಲಿ ಬಿಜೆಪಿ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಸಿಬಿಟಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ದರ ಹೆಚ್ಚಳ ಮಾಡಿರೋದನ್ನ ಖಂಡಿಸಿ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ವಿರುದ್ದ ಧಿಕ್ಕಾರ ಕೂಗಿ...

ಡಿಕೆಶಿ ಭೇಟಿ, ಮಾತುಕತೆ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು..

Hubballi News: ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ‌ ನಂತರ ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿದ್ದು, ಡಿಕೆಶಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದ್ರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img