Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...
ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
state story
1. ಮಾರ್ಚ್ 1, 2023 ರಂದು ದಾದರ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11021 ದಾದರ್ - ತಿರುನೆಲ್ವೇಲಿ ಎಕ್ಸ್ಪ್ರೆಸ್ ರೈಲು ಬದಲಾದ ಮಾರ್ಗ ಎಸ್.ಎಸ್.ಎಸ್ ಹುಬ್ಬಳ್ಳಿ, ಹೊಸಪೇಟೆ ಬೈಪಾಸ್, ಕೊಟ್ಟೂರು, ಅಮರಾವತಿ ಕಾಲೋನಿ ಮತ್ತು ದಾವಣಗೆರೆ ಮೂಲಕ ಸಂಚರಿಸಲಿದೆ. ಈ ಕಾರಣಕ್ಕಾಗಿ ತಪ್ಪಿದ ನಿಲುಗಡೆಗಳು ಎಸ್ಎಂಎಂ ಹಾವೇರಿ, ರಾಣೆಬೆನ್ನೂರು ಮತ್ತು ಹರಿಹರ.
2....
Hubballi News:
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
political news.
ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ, ಜನವರಿ 28: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ...
ಹುಬ್ಬಳ್ಳಿ: ಪ್ರಿಯಾಂಕಾ ಗಾಂಧಿ ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ಅವರೇ ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಯೋಜಿಸಿರುವ ನಾ ನಾಯಕಿ ಸಮಾವೇಶದ ಕುರಿತು ಮಾತನಾಡಿ, ರಾಜ್ಯಕ್ಕೆ...
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿರುವ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಗೆ ವಿಶೇಷವಾಗಿ ಹಾರ ಹಾಕೋ ಮೂಲಕ ಬರಮಾಡಿಕೊಂಡಿದ್ದಾರೆ . ಆ ವಿಶೇಷ ಆಹಾರ ಯಾವುದು ಅಂತೀರಾ ಇಲ್ಲಿದೆ ನೋಡಿ ಆ ಹಾರ
ಎಸ್ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಗೆ ಸ್ವಾಗತವನ್ನು ಕೋರಲು ಹಾವೇರಿಯ ಪ್ರಸಿದ್ಧ ಮಸಾಲೆ ಪದಾರ್ಥವಾದ ಏಲಕ್ಕಿಯಿಂದ ತಯಾರಿಸಿದ್ದು ಹಾರವನ್ನು ಮೋದಿಗೆ...
ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...
ಅಭಿನಯ ಚಕ್ರವರ್ತಿ ಸುದೀಪ್ರ ಅಭಿಮಾನಿಯೊಬ್ಬ ಪ್ರತಿ ಜಿಲ್ಲೆಯಲ್ಲಿ ತೆಂಗಿನ ಮರಗಳನ್ನು ನೆಡುವ ಮೂಲಕ ಪರಿಸರ ಕಾಳಜಿಗೆ ಮುಂದಾಗಿದ್ದಾರೆ.
https://youtu.be/NqO5Tym7AN4?list=TLPQMTIwNzIwMjI5sY-ZnO04jA
ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಸವಳೇಶ್ವರ ಗ್ರಾಮದ ಶಿವಕುಮಾರ್ ಹಿರೇಮಠ ಎಂಬುವವರೇ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಅವರು ತಮ್ಮ ಚಿಕ್ಕ ವಯಸ್ಸಿನಲ್ಲೇ ಸಮಾಜ ಸೇವೆ ಮಾಡಬೇಕು ಎಂಬ ಮಹದಾಸೆ ಹೊಂದಿದ್ದರು. ತಮ್ಮ ಸ್ವಂತ ದುಡಿಮೆಯಲ್ಲಿ ಸ್ವಲ್ಪ ಪ್ರಮಾಣ...
ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ
ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು.
ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...