Friday, July 4, 2025

Hubballi

ಹುಬ್ಬಳ್ಳಿಯಲ್ಲಿ ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಐಟಿ ರೇಡ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉದ್ಯಮಿ ಮನೆ ಮೇಲೆ ಐಟಿ ದಾಳಿ ನಡೆಸಲಾಾಗಿದೆ. ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಅಧಿಕಾರಿಗಳು ಐಟಿ ರೇಡ್ ನಡೆಸಿದ್ದಾರೆ. ಗಣೇಶ್ ಸೇಟ್, ಕೆಜಿಪಿ ಜ್ಯುವೆಲರಿ, ಜವಳಿ ಉದ್ಯಮ, ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಹಾಗಾಗಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ನಾಲ್ಕೂ ಕಡೆ ಐಟಿ ರೇಡ್ ನಡೆಸಿದ್ದಾರೆ. ಹುಬ್ಬಳ್ಳಿಯ...

ತಂದೆ-ತಾಯಿಗೆ ಟಾರ್ಚರ್ ಆರೋಪ: ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ವ್ಯಕ್ತಿಗಳಿಬ್ಬರ ಮಧ್ಯೆ ಹೊಡೆದಾಟ

Hubballi News: ಹುಬ್ಬಳ್ಳಿ: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ...

ಧಾರವಾಡದ ಬ್ಯಾಲ್ಯಾಳ ಗ್ರಾಮದಲ್ಲಿ ಅರ್ಥ ಪೂರ್ಣವಾಗಿ ನಡೆದ ಶ್ರೀರಾಮೋತ್ಸವ

Hubballi News: ಐತಿಹಾಸಿಕ ಅಯೋಧ್ಯಯಲ್ಲಿ ಇಂದು ಶ್ರೀ ರಾಮನ ಬಾಲಾರಾಮನ ಮೂರ್ತಿ ಪ್ರತಿಷ್ಠಾನ ಹಿನ್ನಲೆಯಲ್ಲಿ, ಧಾರವಾಡದ ಗ್ರಾಮೀಣ ಭಾಗದಲ್ಲಿಯೂ ಸಂಭ್ರಮ ಸಡಗರ ಮನೆ ಮಾಡಿತ್ತು. ಧಾರವಾಡದ ಬ್ಯಾಲ್ಯಾಳ ಗ್ರಾಮದ ಗ್ರಾಮಸ್ಥರೆಲ್ಲರೂ ಮಹಿಳೆಯರು, ಮಕ್ಕಳು ಸೇರಿದಂತೆ ಗುರು ಹಿರಿಯರು ಒಟ್ಟುಗೂಡಿ ಶ್ರೀರಾಮೋತ್ಸವ ಮಾಡಿದರು. ಗ್ರಾಮದ ಶ್ರೀ ರಾಮನ ಬಂಟ ಅಂಜನೇಯ ದೇವಸ್ಥಾನದಲ್ಲಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ...

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ರೌಡಿ ಶೀಟರ್’ಗಳಿಂದ ಹಲ್ಲೆ: ನಾಲ್ವರ ವಿರುದ್ದ FIR

Hubballi News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೇರಿದಂತೆ ನಾಲ್ಕು ಜನ ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಆತನ ಮಗಳ ಮೈ ಮೇಲಿನ ಬಟ್ಟೆ ಹರಿದು ಜೀವ ಬೆದರಿಕೆ ಹಾಕಿದ ಆರೋಪಡದಿಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ. ಹೀಗೆ ಆಸ್ಪತ್ರೆಯಲ್ಲಿ ಮಲಗಿರೋ ಈತನ...

ರೊಟ್ಟಿಗವಾಡದಲ್ಲಿ ಸಡಗರದಿಂದ ಶ್ರೀ ರಾಮೋತ್ಸವ

Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....

ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಅರಿವು ಮೂಡಿಸುವ ಕರಪತ್ರಗಳ ವಿತರಣೆ: ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

Hubballi News: ಹುಬ್ಬಳ್ಳಿ : ಗಬ್ಬೂರಿನ ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯ ಟೋಲ್‌ ಪ್ಲಾಜಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ ಅವರ ನೇತೃತ್ವದಲ್ಲಿ ಟೋಲ್‌ ಗೇಟ್‌ ಮುಖಾಂತರ ಹಾದು ಹೋಗುವ ಬಸ್ಸುಗಳು, ಸರಕು ವಾಹನಗಳು, ಮ್ಯಾಕ್ಸಿಕ್ಯಾಬ್‌ಗಳು, ಮೋಟಾರು ಕ್ಯಾಬ್‌ಗಳು ಹಾಗೂ ಖಾಸಗಿ ವಾಹನಗಳ ಚಾಲಕರು ಮತ್ತು ಪ್ರಯಾಣಿಕರುಗಳಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಅರಿವು ಮೂಡಿಸುವ ಕರಪತ್ರಗಳನ್ನು...

ಅಯೋಧ್ಯೆ ಮಸೀದಿ ಧ್ವಂಸದ ಬ್ಯಾನರ್: ಸಿಟಿ ಪೂರ್ತಿ ಖಾಕಿ ಹೈ ಅಲರ್ಟ್

Hubballi News: ಹುಬ್ಬಳ್ಳಿ: ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರಸೇವಕರು ಹಾಕಿದ ಬ್ಯಾನರ್ ಅನ್ನು ರಾತ್ರೋ ರಾತ್ರಿ ತೆರವು ವಿಚಾರಕ್ಕೇ ಇದೀಗ ಶ್ರೀ ರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬ್ಯಾನರ್ ನಲ್ಲಿ ಮಾಜಿ ಶಾಸಕ ಅಶೋಕ ಕಾಟವೇ ಅಯೋಧ್ಯೆಯಲ್ಲಿ ನಡೆದ...

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, 9 ಆರೋಪಿಗಳು ಪೊಲೀಸ್‌ ವಶಕ್ಕೆ

Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್‌, ಶಿವಾನಂದ್‌, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...

ಟ್ಯಾಂಕರ್ ವಾಹನದಲ್ಲಿ 50 ಲಕ್ಷ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್‌ಗಳು ಪತ್ತೆ

Hubballi News: ಹುಬ್ಬಳ್ಳಿ: ಟ್ಯಾಂಕರ್ ವಾಹನದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್ ಗಳನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಧಾರವಾಡದ ನರೇಂದ್ರ ಟೋಲ್ ಬಳಿ ನಡೆದಿದೆ. ಇಲ್ಲಿನ ಟೋಲ್ ಬಳಿಯಲ್ಲಿ ಟ್ಯಾಂಕರ್ ವಾಹನ ಪರಿಶೀಲನೆ ನಡೆಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿ.ಎಸ್.ಟಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ನಕಲಿ ಜಿ.ಎಸ್.ಟಿ...

ಹಳೆ ಹುಬ್ಬಳ್ಳಿ ಜನಸ್ನೇಹಿ ಪೊಲೀಸ್‌ ಠಾಣೆಯಿಂದ ಜಾಗೃತಿ – ಮಾದಕ ವಸ್ತುಗಳ ನಿಷೇಧಕ್ಕೆ ಅಭಿಯಾನ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸಲು ಪೊಲೀಸ್ ಕಮೀಷನರೇಟ್ ಮುಂದಾಗಿದ್ದು, ಹಳೆ ಹುಬ್ಬಳ್ಳಿ ಪೊಲೀಸ್‌ ಇನ್ಸೆಕ್ಟರ್ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ ನಡೆಸಲಾಯಿತು. ಹುಬ್ಬಳ್ಳಿಯ ಪ್ರಮುಖ ಪೊಲೀಸ್ ಠಾಣೆಯಲ್ಲಿ ಒಂದಾಗಿರುವ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img