Tuesday, March 24, 2026

Hubballi

ಬೃಹತ್ ಮರ ಬಿದ್ದು ಆಟೋ ಜಖಂ!

ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...

ಕೈ ಕೊಟ್ಟ ‘ಸರ್ವರ್’ – ರೊಚ್ಚಿಗೆದ್ದ ಅಭ್ಯರ್ಥಿಗಳು, SSC ಪರೀಕ್ಷೆ ವೇಳೆ ಮಹಾ ಯಡವಟ್ಟು!

ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...

ಗುಂಡಿಗಳಲ್ಲೇ ರಸ್ತೆ! ಇದೇನಾ ಸ್ಮಾರ್ಟ್ ಸಿಟಿ?

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಅನುದಾನಗಳು ಬರುವುದು ನಿಜ. ಆದರೆ ಆ ಹಣ ಜನರ ಬದುಕು ಸುಗಮವಾಗಿಸಲು ಎಷ್ಟು ಖರ್ಚಾಗುತ್ತಿದೆ ಎಂಬುದರ ಮೇಲೆ ದೊಡ್ಡ ಪ್ರಶ್ನೆ ಮೂಡಿದೆ. ಯಾಕಂದ್ರೆ ಅಧಿಕಾರಿಗಳ, ಜನಪ್ರತಿನಿಧಿಗಳ ಜೇಬಿಗೆ ಹೋಗಿದ್ದೆ ಜಾಸ್ತಿ. ಇದು ಹುಬ್ಬಳ್ಳಿ ಹೆಸರಿಗೆ ಮಾತ್ರ ಸ್ಮಾರ್ಟ್ ಸಿಟಿ. ಆದರೆ ರಿಯಲ್ ಆಗಿ ಇದು ಕೆಸರು...

Hubballi : ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ: ಪೊಲೀಸ್ ಕಮೀಷನರ್ ಮಾಹಿತಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/aT-EYhEbwaU?si=h76dDp4OcvwZWDfj ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...

Hubballi : ಕೊ*ಲೆ ಆರೋಪಿಗಳಿಂದ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/vkW-ZOvo9hE?si=MS2F2eS5YISrAxHa ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...

Hubballi : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಡಿ: ಜನರು ಕಾಂಗ್ರೆಸ್ ಸರ್ಕಾರವನ್ನು ಕ್ಷಮಿಸಲ್ಲ

ಹುಬ್ಬಳ್ಳಿ: ಗ್ಯಾರಂಟಿ ಭರವಸೆಯ ಮುಖಾಂತರ ಈಗ ರಾಜ್ಯ ಸರ್ಕಾರ ಹಗರಣಗಳ ಸರ್ಕಾರ ಎಂದೇ ಬಿಂಬಿತವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿರುವುದು. ಅಲ್ಲದೇ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೇ ಹಗರಣದಲ್ಲಿಯೇ ತೊಡಗಿಕೊಂಡಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನ ಮುಖಾಂತರ...

Hubballi : ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಗಳ ಬಂಧನ

ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...

Hubballi : ಲೋಕ ಕಲ್ಯಾಣಕ್ಕೆ ಮಹಾ ಮಸ್ತಕಾಭೀಷೇಕ: ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಬಹುದೊಡ್ಡ ಸಂಭ್ರಮ

ಹುಬ್ಬಳ್ಳಿ: ಅದು ನವಗ್ರಹ ತೀರ್ಥ ಕ್ಷೇತ್ರ ಎಂದೇ ಖ್ಯಾತಿ ಪಡೆದಿರುವ ಸುಕ್ಷೇತ್ರ. ಈ ಕ್ಷೇತ್ರದಲ್ಲಿ ಹನ್ನೆರಡು ವರ್ಷಗಳ ಬಳಿಕ ಈಗ ಮಹಾ ಮಸ್ತಕಾಭೀಷೇಕ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ. 405 ಅಡಿ ಎತ್ತರದ ಸುಮೇರು ಪರ್ವತದ ಮೂಲಕ ರಾಷ್ಟ್ರ ಕಲ್ಯಾಣಕ್ಕೆ ಸಂಕಲ್ಪ ಮಾಡಲಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.. ಹುಬ್ಬಳ್ಳಿಯ ಕೂಗಳತೆಯ ದೂರದಲ್ಲಿರುವ ವರೂರು...

Hubballi : ಮೀಟರ್ ಬಡ್ಡಿ ದಂಧೆಗೆ ಬೇಸತ್ತು ಬಡಜೀವ ಬ*ಲಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೀಟರ್ ದಂಧೆ ದೊಡ್ಡಮಟ್ಟದ ಬೇರು ಬಿಟ್ಟಿದೆ. ಅದೆಷ್ಟೋ ಬಡ ಕುಟುಂಬಗಳು ಮೀಟರ್ ಬಡ್ಡಿ ದಂಧೆಗೆ ಜೀವವನ್ನೆ ಕಳೆದುಕೊಂಡಿವೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರ್ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಹೀಗಿದ್ದರೂ ಕೂಡ ಮೀಟರ್ ಬಡ್ಡಿ ದಂಧೆಯ ಕರಾಳತೆ ಮಾತ್ರ ಕಡಿಮೆಯಾಗಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img

Latest News

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ...
- Advertisement -spot_img