Saturday, March 21, 2026

Hubballi

ಹಿರಿಯ ಅಧಿಕಾರಿ ಕಿರುಕುಳಕ್ಕೆ ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...

ಮಜೇಥಿಯಾ ಫೌಂಡೇಶನ್ 13 ವರ್ಷದ ವಾರ್ಷಿಕೋತ್ಸವ..!

www.karnatakatv.net :ಹುಬ್ಬಳ್ಳಿ:  ಮಜೇಥಿಯಾ ಫೌಂಡೇಶನ್ ಸ್ಥಾಪಿಸಿ ಇಂದಿಗೆ 13 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೆ. 22 ರಂದು ಸಂಜೆ 4:30 ಗುಜರಾತ್ ಭವನದಲ್ಲಿ ಫೌಂಡೇಶನ್ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಮಜೇಥಿಯಾ ಫೌಂಡೇಶನ್ ಅಧ್ಯಕ್ಷೆ ನಂದಿನಿ ಕಶಪ್ ಮಜೇಥಿಯಾ ಹೇಳಿದರು. 2008 ರಲ್ಲಿ ಪ್ರಾರಂಭಿಸಲಾದ ಮಜೇಥಿಯಾ ಫೌಂಡೇಶನ್ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಗ್ರಾಮೀಣ...

ಗಂಡು ಮೆಟ್ಟಿದ ನಾಡಿನಲ್ಲಿ ಚಿರತೆಯ ಅಬ್ಬರ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ…!

www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...

ದೇವಾಲಯ ತೆರವು ಗೊಳಿಸುವುದು ಸರಿಯಲ್ಲ; ಮಾಜಿ ಮುಖ್ಯಮಂತ್ರಿ ಗರಂ..!

www.karnatakatv.net :ಹುಬ್ಬಳ್ಳಿ: ರಸ್ತೆಗಳಿಗೆ ಅಡ್ಡಿಯಾಗಿರುವ ಧಾರ್ಮಿಕ ಕೇಂದ್ರಗಳ ತೆರವುಗೊಳಿಸಲು ಪರಿಹಾರ ವಿತರಿಸಲಾಗಿದ್ದರೂ ಇನ್ನೂ ಕೆಲವಡೆ ತೆರವು ಕಾರ್ಯಾಚರಣೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ತೆರವು ವಿಚಾರ ಬಹಳಷ್ಟು ಸೂಕ್ಷ್ಮವಾಗಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು...

ಪ್ರತಿಭಟನೆ ಹಿಂಪಡೆದ ಚುನಾಯಿತ ಪ್ರತಿನಿಧಿಗಳು…!

www.karnatakatv.net :ಹುಬ್ಬಳ್ಳಿ: ತಾಲೂಕಿನ ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಹಾಗೂ ಸರ್ವ ಸದಸ್ಯರ ಸಹಯೋಗದಲ್ಲಿ ನಡೆಸಲಾಗಿದ್ದ ಪ್ರತಿಭಟನೆಗೆ ಜಯ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಹೌದು.. ಚನ್ನಾಪೂರ ಗ್ರಾಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ‌ ಮಾಡುವಂತೆ ಸುಮಾರು ದಿನಗಳಿಂದ ಮನವಿ ಮಾಡಿದ್ದರೂ...

ಭಿಕ್ಷೆ ಬೇಡಿದ ಕಲಾವಿದರು..!

www.karnatakatv.net :ಹುಬ್ಬಳ್ಳಿ: ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಶ್ರೀ ಮಲ್ಲಿಕಾರ್ಜುನ ಅಲೆ ಮಾರಿ ಸಂಘ ಹಾಗೂ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘದBegged ಸದಸ್ಯರು, ನಗರದಲ್ಲಿಂದು ಸಾಂಕೇತಿಕವಾಗಿ ಭಿಕ್ಷಾಟನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕೋವಿಡ್ ನಿಂದಾಗಿ ಕಳೆದೆರಡು ವರ್ಷಗಳಿಂದ ಎಲ್ಲಾ ಕಾರ್ಯಕ್ರಮಗಳಿಗೂ ನಿಷೇಧ ಹೇರಿರೋದ್ರಿಂದ ನಾವು ಭಿಕ್ಷೆ...

ರೈತರ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ 60 ಕೆಜಿ ಗಾಂಜಾ ಪೊಲೀಸ್ ವಶ..!

www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ. ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...

ಕಿಮ್ಸ್ ನಲ್ಲಿ ಉಚಿತ ಕೋವಿಡ್ ಕಿಟ್ ವಿತರಣೆ- ಲಸಿಕೆಗೆ ಬಂದ ಜನಸಾಗರ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img