Wednesday, August 20, 2025

Hubballi

ಕುಖ್ಯಾತ ಮನೆಗಳನ ಬಂಧನ

www.karnataka tv.net : ಹುಬ್ಬಳ್ಳಿ : ಕುಖ್ಯಾತ ಮನೆಗಳನನ್ನು  ಬಂಧಿಸುವಲ್ಲಿ  ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗೇರಿ ಮಾರುತಿ ನಗರ ನಿವಾಸಿ ಅಸ್ಲಂ ತಂದೆ ಹುಸೇನಸಾಬ ಸವಣೂರ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಯಸಿಂಗಪುರದಲ್ಲಿ ಬಂಧಿಸಿ,  ಬಂಧಿತನಿಂದ ಹಳೇ ಹುಬ್ಬಳ್ಳಿ 4 ಮನೆ ಕಳವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 8,05,000 ರೂಪಾಯಿ...

ನೈಸರ್ಗಿಕ ಸೌಂದರ್ಯ ಅನುಭವಿಸುತ್ತಿರುವ ಉರಗ:ಹಳ್ಳದಲ್ಲಿ ಸರಸ ಸಲ್ಲಾಪ…!

www.karnatakatv.net:- ರಾಜ್ಯ:ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿ ಕೆರೆ, ಹಳ್ಳ,ಕೊಳ ತುಂಬಿ ಹರಿಯಿತ್ತಿದ್ದರೆ ಪ್ರಾಣಿ ಸಂಕುಲಕ್ಕೆ ಎಲ್ಲಿಲ್ಲದ ಸಂತೋಷ. ಮನುಷ್ಯನಿಗಿಂತ ಕಾಡಿನ ಪ್ರಾಣಿ -ಪಕ್ಷಿಗಳಿಗೆ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತೆ. ಅಂತಹುದೇ ಒಂದು ಘಟನೆ ಅಲ್ಲಾಪೂರ ಗ್ರಾಮದ ಹಳ್ಳದಲ್ಲಿ ನಡೆದಿದೆ. ಹೌದು.. ಮಳೆಗೆ ಅಲ್ಲಾಪುರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಎರಡು ಹಾವುಗಳು ಸರಸ ಸಲ್ಲಾಪ...

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ದರ್ಶನ್ ‘ರಾಬರ್ಟ್’ ಆಡಿಯೋ ಲಾಂಚ್….ಯಾರೆಲ್ಲಾ ಬರ್ತಾರೆ ಗೊತ್ತಾ ಗೆಸ್ಟ್….?

ಡಿಬಾಸ್ ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ನ ಮೋಸ್ಟ್ ಎಕ್ಸ್ ಪೆಕ್ಟೆಡ್ ರಾಬರ್ಟ್ ಸಿನಿಮಾದ ಆಡಿಯೋ ಲಾಂಚ್ ಇವತ್ತು ಅದ್ಧೂರಿಯಾಗಿ ಗಡ್ಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ. ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಸಂಜೆ 6 ಗಂಟೆಗೆ ಆಡಿಯೋ ಲಾಂಚ್ ಕಾರ್ಯಕ್ರಮ ಶುರುವಾಗಲಿದ್ದು, ಅದಕ್ಕಾಗಿ ಬೃಹತ್ ಸ್ಟೇಜ್‌ ರೆಡಿಯಾಗಿದೆ. https://twitter.com/DTSOYOfficial/status/1365749490129412096?s=20 ಆಫ್ಟರ್ ಲಾಂಗ್ ಟೈಮ್ ಬಳಿಕ ದರ್ಶನ್ ಸಿನಿಮಾವೊಂದರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img