Thursday, May 1, 2025

Hubballi

ಹುಬ್ಬಳ್ಳಿಯಲ್ಲಿ ಕೋಟ್ಯಾಧೀಶನಿಗೆ ಸ್ಲೋ ಪಾಯಿಸನ್ ಕೊಟ್ಟು ಕೊಲೆ.. ಮೇರಿ ಮೇಲೆ ಆರೋಪ..!

Hubballi Crime News: ಹುಬ್ಬಳ್ಳಿ: ಬೆಚ್ಚನೆಯ ಮನೆ ಇರಲು ವೆಚ್ಚಕ್ಕೆ ಹೊನ್ನಿರಲು ಇಚ್ಛೆಯನ್ನಿರುವ ಸತಿ ಇರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದು ಎಂಬ ಸರ್ವಜ್ಞನ ಮಾತನ್ನು ನಾವೆಲ್ಲ ಕೇಳಿಯೇ ಇದ್ದೇವೆ. ಹಾಗೆಯೇ ಇಲ್ಲೊಂದು ಕುಟುಂಬ ಕೂಡಾ ಸರ್ವಜ್ಞನ ಮಾತಿನಂತೆಯೇ ಇಲ್ಲೊಬ್ಬ ಕೋಟ್ಯಾಧೀಶ ತನ್ನ ಹೆಂಡತಿ ಹಾಗೂ ಮಕ್ಕಳ ಜೊತೆ ಖುಷಿಯಾಗಿ ಇದ್ದ. ಆದ್ರೆ ಅದ್ಯಾವ ಶನಿಯ...

ವೈದ್ಯೆಗೆ ಹೆಚ್ಚು ಹಣ ಮಾಡುವ ಆಸೆ ತೋರಿಸಿ ವಂಚನೆ – ಸೈಬರ್ ಠಾಣೆಯಲ್ಲಿಪ್ರಕರಣ ದಾಖಲು

Hubballi News: ಹುಬ್ಬಳ್ಳಿ : ವೈದ್ಯೆಗೆ ಕರೆ ಮಾಡಿದ ಸೈಬರ್ ವಂಚಕನೊಬ್ಬ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ರಿವೀವ್ ಮಾಡಿದರೆ ಹೆಚ್ಚು ಹಣ ಗಳಿಸಬಹುದೆಂದು ನಂಬಿಸಿ ವಂಚನೆ ಮಾಡಿದ್ದು, ಸತ್ತೂರಿನ ವೈದ್ಯೆಯೊಬ್ಬರಿಂದ 5.91 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ವೈದ್ಯೆಯ ವಾಟ್ಸ್ ಆ್ಯಪ್ ನಂಬರ್‌ಗೆ ಸಂಪರ್ಕಿಸಿದ್ದ ವಂಚಕರು,...

ಮಹಿಳೆಯರ ಸ್ನಾನದ ವೀಡಿಯೋ ಮಾಡುತ್ತಿದ್ದ ಸೈಕೋಗೆ ಸಾರ್ವಜನಿಕರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Political News: ಹುಬ್ಬಳ್ಳಿ: ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದವನಿಗೆ ಜನರೇ ಹಿಡಿದು ಒದೆ ಕೊಟ್ಟಿದ್ದು, ಲೈಟ್ ಕಂಬಕ್ಕೆ ಕಟ್ಟಿ ಹಾಕಿ, ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಪೇಟೆಯ ನಿವಾಸಿ, ಲಾಡ್ ಸಾಬ್ ಎಂಬುವವ ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು,...

“ಅವಹೇಳನಕಾರಿ ಮಾತು”-ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ದೂರು…!

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಹೋರಾಟದ ದಂಗಲ್ ಆರಂಭವಾಗಿದೆ. ಈಗ ಬಿಜೆಪಿ ನಾಯಕರ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದಾರೆ. ನಿನ್ನೆ ದಿನದಂದು ವಿಪಕ್ಷ ನಾಯಕ ಆ‌ರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆ...

ಹುಬ್ಬಳ್ಳಿ: ಇನ್ಸ್‌ಪೆಕ್ಟರ್ ಅಮಾನತಿಗೆ ಬಿಜೆಪಿ ಒತ್ತಾಯ – ಕಡ್ಡಾಯ ರಜೆ ಕೊಟ್ಟ ಕಮಿಷನರ್

Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಹಿಂದೂ ಕಾರ್ಯಕರ್ತರು, ಟೌನ್ ಪೊಲೀಸ್ ಠಾಣೆ ಎದುರಿಗೆ ವಿಪಕ್ಷ ನಾಯಕ ಆ‌ರ್. ಅಶೋಕ ಅವರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅರೆಸ್ಟ್ ಮಾಡಿದ ಟೌನ್‌ ಇನ್ಸ್‌ಪೆಕ್ಟ‌ರ್ ಮಹಮ್ಮದ್ ರಫೀಕ್ ತಹಶೀಲ್ದಾರ್ ಅಮಾನತು ಮಾಡಲು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಪೊಲೀಸ್‌ ಕಮಿಷನರ್ ರೇಣುಕಾ...

ನಾವು ರಾಮ ಭಕ್ತರಾಗಿ ಬಂದಿದ್ದೇವೆ,ಆಂಜನೇಯ ಆಗೋಕೆ ಬಿಡಬೇಡಿ: ಪೊಲೀಸರಿಗೆ ಆರ್.ಅಶೋಕ್ ಎಚ್ಚರಿಕೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಹಾಡು ಬರೆದಿದ್ದು, ಸಿಎಂ ಸಿದ್ದರಾಮಯ್ಯ ಏನೇನು ಮಾಡಿದ್ದಾರೆಂಬುದರ ಬಗ್ಗೆ ಹಾಡು ಹಾಡಿದ್ದಾರೆ. ಪಕ್ಷಪಾತ ಮಾಡಿ ಜಗಳ ಮಾಡ್ಯಾನ. ಹೆಣ್ಣು ಮಕ್ಕಳಿಗೆ ಜಗಳ ಹಚ್ಯಾನ ಎಂದು ಹಾಡು ಹೇಳಿದ್ದಾರೆ....

ರಾಮ ಜನ್ಮಭೂಮಿ ಹೋರಾಟಗಾರರ ಬಂಧನ: ಆರ್.ಅಶೋಕ್ ನೇತೃತ್ವದಲ್ಲಿ ಬೃಹತ್ ‌ಪ್ರತಿಭಟನೆ

Hubballli News: ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ, ಬಿಜೆಪಿ ಪ್ರತಿಭಟನೆ ಹಿನ್ನೆಲೆ, ಶಹರ ಪೊಲೀಸ್ ಠಾಣೆ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಶಹರ...

ಹುಬ್ಬಳ್ಳಿ: ಮಹಿಳೆಯ ಮೇಲೆ ನಿರಂತರ ಅತ್ಯಾಚಾರದ ಆರೋಪಿ ಬಂಧನ: ಕೇಸ್ ಕುರಿತು ಕಮೀಷನ‌ರ್ ಮಾಹಿತಿ

Hubballi News: ಹುಬ್ಬಳ್ಳಿ : ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಪ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮೀಷನ‌ರ್ ರೇಣುಕಾ ಸುಕುಮಾರ ಹೇಳಿದ್ದಾರೆ. ಮುಪ್ತಿಯ ಪೌರತ್ವದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿರುವ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಮೀಷನ‌ರ್, ಸಂತ್ರಸ್ತ ಮಹಿಳೆಯು...

ರಾಮಜನ್ಮಭೂಮಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್: ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ, ಧರಣಿ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿಯ‌ ಹೋರಾಟಗಾರರ ಮೇಲಿನ ಕೇಸ್ ರೀ ಒಪನ್ ಹಿನ್ನೆಲೆ, ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ಪೊಲೀಸ್ ಠಾಣೆಗೆ, ಹಿಂದೂ ಪರ ಸಂಘಟನೆಗಳು ಮುತ್ತಿಗೆ ಹಾಕಿದೆ. ಹುಬ್ಬಳ್ಳಿಯಲ್ಲಿ ರಾಮ ಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ್ದು, ಈ ಬಂಧನವನ್ನು ಖಂಡಿಸಿ, ಹಿಂದೂಪರ ಸಂಘಟನೆಯವರು, ಹುಬ್ಬಳ್ಳಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ...

ಹುಬ್ಬಳ್ಳಿ “1992 ಗಲಭೆ” ಆರೋಪಿಗಳ ಹುಡುಕಾಟ.. ಮರುಜೀವ ಪಡೆದ ‘ಬೆಂಕಿಯಿಟ್ಟ’ ಕೇಸ್..

Hubballi News: ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣಕ್ಕೆ‌ ಮರುಜೀವ ಬಂದಿದ್ದು, ಹುಬ್ಬಳ್ಳಿಯಲ್ಲಿನ ಹೋರಾಟಗಾರರಿಗೆ ಬಂಧನದ ಭೀತಿ ಆರಂಭವಾಗಿದೆ. ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರು. 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ. ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ದೂರು ದಾಖಲಾಗಿತ್ತು....
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img