Tuesday, June 16, 2026

Hubballi

ಕೊಲೆ ಮಾಡಿದ ಇಬ್ಬರಿಗೆ ಜೀವಾವಧಿ ಶಿಕ್ಷೆ

www.karnatakatv.net : ಹುಬ್ಬಳ್ಳಿ: ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್ ಪ್ರೈಸೆಸ್  ಹಾಲಿನ...

ಬಂತು ನೋಡ್ರಿ ನಮ್ಮ ಮಹಾನಗರ ಪಾಲಿಕೆ ಹಬ್ಬ: ದೂರವಾಗಲಿದೆ ನಮ್ಮ ಜನರ ಸಂಕಷ್ಟ….!

www.karnatakatv.net : ಹುಬ್ಬಳ್ಳಿ: ಅರೆ ಹುಬ್ಬಳ್ಳಿ-ಧಾರವಾಡ ಮಂದಿ ಯಾವಾಗ ಚುನಾವಣೆ ನಡೆಯುತ್ತೋ ಈ ಮಹಾನಗರ ಪಾಲಿಕೆದು ಅಂತಿದ್ದರೂ. ಅಭಿವೃದ್ಧಿ ಆಗುತ್ತಿಲ್ಲ, ಮೂಲಭೂತ ಸೌಕರ್ಯಗಳ ಸಮಸ್ಯೆ ಆದರೆ ಯಾರಿಗೆ ಕೇಳಬೇಕು ಅಂತ ಗೊಂದಲದಲ್ಲಿದ್ದ ಜನರಿಗೆ ಈಗ ಖುಷಿ ಬಂದಹಾಗೇ ಆಗಿದೆ. ಹಾಗಿದ್ದರೇ ಬಂತು ನೋಡ್ರಿ ಮಹಾನಗರ ಪಾಲಿಕೆ ಚುನಾವಣೆ.... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ...

2ಎ ಮೀಸಲಾತಿ ಮರೆತ ಸರ್ಕಾರ, ಮತ್ತೆ ದುಂಡು ಮೇಜಿನ ಸಭೆ

ಕುಂದಗೋಳ : ಈ ಹಿಂದೆ ಕರ್ನಾಟಕ ಘನ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಹೇಳಿತ್ತು ಆ ಮಾತನ್ನ ಸರ್ಕಾರಕ್ಕೆ ಮರಳಿ ನೆನಪು ಮಾಡುವ ಉದ್ದೇಶದಿಂದ ಅಗಸ್ಟ್ 12 ಹುಬ್ಬಳ್ಳಿಯ ಗೋಕುಲ ಕ್ಯೂವಿಸ್ಕ್ ಹೊಟೇಲ್'ನಲ್ಲಿ ಪಂಚಮಸಾಲಿ ಸಮಾಜದ ಬಾಂಧವರ ದುಂಡು ಮೇಜಿನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲ ಸಂಗಮ ಶ್ರೀ ಜಯ...

ಮಾಜಿ ಸಿಎಂ,ಕೇಂದ್ರ ಸಚಿವರಿದ್ದರೂ ಆಗಿಲ್ಲ: ನೂತನ ಸಚಿವರಾದರೂ ಧೂಳು ಮುಕ್ತ ಮಾಡುತ್ತಾರೆಯೇ?

www.karnatakatv.net : ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತೀ ದೊಡ್ಡ ನಗರ ಎನ್ನುವ ಖ್ಯಾತಿ ಪಡೆದಿರುವ ನಗರ. ಅಷ್ಟೇ ಏಕೆ ಆ ನಗರ ಸುಂದರ ಹಾಗೂ ಅಭಿವೃಧಿ ಹೊಂದಲಿ ಅಂತ  ಸ್ಮಾರ್ಟ್​ ಸಿಟಿ ಯೋಜನೆ ಘೋಷಣೆಯಾಗಿತ್ತು. ಆದರೆ ಇಲ್ಲಿಯವರೆಗೆ ಯಾವ ಕಾಮಗಾರಿಯೂ ಮುಗಿದಿಲ್ಲ. ಎಲ್ಲೆಂದರಲ್ಲಿ ರಸ್ತೆಗಳು ಅಗೆದು ಜನರನ್ನು ಹೈರಾಣ ಮಾಡುತ್ತಿವೆ. ಅದರಲ್ಲೂ ಕಳೆದ...

ಶ್ರಮಿಸುವ ಜೀವಗಳಿಗೆ ಇಲ್ಲ ಬೆಲೆ

www.karnatakatv.net : ಹುಬ್ಬಳ್ಳಿ: ಅವರೆಲ್ಲ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ಶ್ರಮಿಕರು. ಬೇರೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರ ಆರೋಗ್ಯದ ಬಗ್ಗೆ ಮಾತ್ರ ಯಾರಿಗೂ ಕಾಳಜಿ ಇಲ್ಲ. ಸರ್ಕಾರದ ಅಧಿಕಾರಿಗಳಂತೂ ಈ ಬಗ್ಗೆ ತಲೆಯನ್ನೇ ಕಡೆಸಿಕೊಳ್ಳುತ್ತಿಲ್ಲ. ಹಾಗಿದ್ದರೇ ಯಾರು ಆ ಶ್ರಮಿಕರು ಅಂತೀರಾ ಇಲ್ಲಿದೆ ನೋಡಿ ಸ್ಟೋರಿ... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ...

ಸರ್ವಧರ್ಮ ಸಮನ್ವಯತೆ ಸಾರುವ ಉದ್ಯಮಿ ವಿ.ಎಸ್.ವಿ ಪ್ರಸಾದ

www.karnatakatv.net : ಹುಬ್ಬಳ್ಳಿ:ಆತ ಒಬ್ಬ ಉದ್ಯಮಿ ಹಾಗೂ ಗುತ್ತಿಗೆದಾರ. ಸಾಮಾಜಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಆತ ಈಗ ಸರ್ವಧರ್ಮ‌ ಸಮನ್ವಯತೆ ಮೆರೆದಿದ್ದಾರೆ‌. ಹಾಗಿದ್ದರೇ ಯಾರು ಆ ವ್ಯಕ್ತಿ ಅಂತೀರಾ ತೋರಸ್ತೀವಿ ನೋಡಿ.. ವಾಣಿಜ್ಯನಗರಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಫ್ ಆಪ್ ಕಂಪನಿಯ ಮಾಲೀಕ ಚಿಗರುಪಾಟಿ ಡಾ. ವಿ.ಎಸ್.ವಿ ಪ್ರಸಾದ ಅವರು ಮುಸ್ಲಿಂ ಧರ್ಮದ ಜನರಿಗೆ ಪ್ರಾರ್ಥನೆ ಸಲ್ಲಿಸಲು...

ಕೋವಿಡ್ ಸೋಂಕಿತ ಮಹಿಳೆಯಲ್ಲಿ ಪತ್ತೆಯಾದ ಸೈಟೋಮೆಗಲೋ ವೈರಸ್

www.karnatakatv.net : ಕಳೆದ‌ ಎರಡು ವರ್ಷದಿಂದ ಮಹಾಮಾರಿ ಕರೋನಾದಿಂದ ದೇಶ ಹಾಗೂ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ.‌ ಎರಡನೇ ಅಲೆ ಬಳಿಕ ಇದೀಗ ಮೂರನೇ ಅಲೆ ಎದುರಾಗುತ್ತಿದ್ದು, ಕರೋನಾ ರೂಪಾಂತರಿ ಡೆಲ್ಟಾ ವೈರಸ್ ಭಯದ ವಾತಾವರಣ ನಿರ್ಮಾಣ‌ ಮಾಡಿರೋ ಬೆನ್ನಲ್ಲೇ ಇದೀಗ ಕರೋನಾ ಸೋಂಕಿತ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದ್ದ ಸೈಟೋಮೆಗಲೋ ವೈರಸ್ ಗೆ ಆ ವೈದ್ಯರ...

ಕುಖ್ಯಾತ ಮನೆಗಳನ ಬಂಧನ

www.karnataka tv.net : ಹುಬ್ಬಳ್ಳಿ : ಕುಖ್ಯಾತ ಮನೆಗಳನನ್ನು  ಬಂಧಿಸುವಲ್ಲಿ  ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗೇರಿ ಮಾರುತಿ ನಗರ ನಿವಾಸಿ ಅಸ್ಲಂ ತಂದೆ ಹುಸೇನಸಾಬ ಸವಣೂರ ಬಂಧಿತ ಆರೋಪಿಯಾಗಿದ್ದು, ಈತನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಯಸಿಂಗಪುರದಲ್ಲಿ ಬಂಧಿಸಿ,  ಬಂಧಿತನಿಂದ ಹಳೇ ಹುಬ್ಬಳ್ಳಿ 4 ಮನೆ ಕಳವು ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 8,05,000 ರೂಪಾಯಿ...

ನೈಸರ್ಗಿಕ ಸೌಂದರ್ಯ ಅನುಭವಿಸುತ್ತಿರುವ ಉರಗ:ಹಳ್ಳದಲ್ಲಿ ಸರಸ ಸಲ್ಲಾಪ…!

www.karnatakatv.net:- ರಾಜ್ಯ:ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿ ಕೆರೆ, ಹಳ್ಳ,ಕೊಳ ತುಂಬಿ ಹರಿಯಿತ್ತಿದ್ದರೆ ಪ್ರಾಣಿ ಸಂಕುಲಕ್ಕೆ ಎಲ್ಲಿಲ್ಲದ ಸಂತೋಷ. ಮನುಷ್ಯನಿಗಿಂತ ಕಾಡಿನ ಪ್ರಾಣಿ -ಪಕ್ಷಿಗಳಿಗೆ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತೆ. ಅಂತಹುದೇ ಒಂದು ಘಟನೆ ಅಲ್ಲಾಪೂರ ಗ್ರಾಮದ ಹಳ್ಳದಲ್ಲಿ ನಡೆದಿದೆ. ಹೌದು.. ಮಳೆಗೆ ಅಲ್ಲಾಪುರ ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಪರಿಣಾಮ ಎರಡು ಹಾವುಗಳು ಸರಸ ಸಲ್ಲಾಪ...

ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ದರ್ಶನ್ ‘ರಾಬರ್ಟ್’ ಆಡಿಯೋ ಲಾಂಚ್….ಯಾರೆಲ್ಲಾ ಬರ್ತಾರೆ ಗೊತ್ತಾ ಗೆಸ್ಟ್….?

ಡಿಬಾಸ್ ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ನ ಮೋಸ್ಟ್ ಎಕ್ಸ್ ಪೆಕ್ಟೆಡ್ ರಾಬರ್ಟ್ ಸಿನಿಮಾದ ಆಡಿಯೋ ಲಾಂಚ್ ಇವತ್ತು ಅದ್ಧೂರಿಯಾಗಿ ಗಡ್ಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ. ಕೇಶ್ವಾಪುರದ ರೈಲ್ವೆ ಮೈದಾನದಲ್ಲಿ ಸಂಜೆ 6 ಗಂಟೆಗೆ ಆಡಿಯೋ ಲಾಂಚ್ ಕಾರ್ಯಕ್ರಮ ಶುರುವಾಗಲಿದ್ದು, ಅದಕ್ಕಾಗಿ ಬೃಹತ್ ಸ್ಟೇಜ್‌ ರೆಡಿಯಾಗಿದೆ. https://twitter.com/DTSOYOfficial/status/1365749490129412096?s=20 ಆಫ್ಟರ್ ಲಾಂಗ್ ಟೈಮ್ ಬಳಿಕ ದರ್ಶನ್ ಸಿನಿಮಾವೊಂದರ...
- Advertisement -spot_img

Latest News

Hubli News: ಬೇಕರಿಗೆ ನುಗ್ಗಿ ದಾಂಧಲೆ; ಕೆಲಸಗಾರನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಕೆಲಸಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೆಯ ಹುಬ್ಬಳ್ಳಿ ಪೊಲೀಸ್...
- Advertisement -spot_img