Hubballi News: ಹುಬ್ಬಳ್ಳಿ: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸಂಭವಿಸಿದ ಪರಿಣಾಮ ಮೂರು ಬೈಕ್ ಗಳು ನುಜ್ಜುಗುಜ್ಜಾಗಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಗಬ್ಬುರು ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಕಾರೊಂದು ಬಂಕಾಪುರ ಚೌಕ ಬಳಿಯಲ್ಲಿ ಏಕಾಏಕಿ...
Hubballi News: ಹುಬ್ಬಳ್ಳಿ: ನಗರದಲ್ಲಿನ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟದ ವಿಚಾರಕ್ಕೇ ಕುಡಿದ ಮತ್ತಿನಲ್ಲಿದ್ದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶನಿವಾರ ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದಿದೆ.
ಕಾರವಾರ ರಸ್ತೆಯಲ್ಲಿರುವ ಪರಜಾನ ಹೋಟೆಲ್ ನಲ್ಲಿ ಶನಿವಾರ ರಾತ್ರಿ 12.30 ರ ಸುಮಾರಿಗೆ ಊಟವನ್ನು ಮಾಡಲು ಬಂದಿದ್ದ...
Hubballi News: ಹುಬ್ಬಳ್ಳಿ: ಕರ್ನಾಟಕದಲ್ಲಿ ಕನ್ನಡದ ನಾಮಫಲಕ ಶೇ ೬೦ ರಷ್ಟು ಕಡ್ಡಾಯವಾಗಿ ಇರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ ಶೆಟ್ಟಿ ಬಣದ ವತಿಯಿಂದ, ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ಇವರ ನೇತೃತ್ವದಲ್ಲಿ, ನಗರದ ತಹಶಿಲ್ದಾರಿಗೆ ಮನವಿ ಸಲ್ಲಿಸುವ ಮೂಲಕ ಬಾರಕೋಲ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ...
Hubballi News :ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್ಗಾಗಿ ಹುಬ್ಬಳ್ಳಿಯಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ.
ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ...
Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ...
Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ.
ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...
Hubballi News: ಹುಬ್ಬಳ್ಳಿಯ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ ಮೂವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಕೈ ಸನ್ನೆ ಮಾಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲದೆ ಇವೆಂಟ್ ಮಗಿದ ಮೇಲೆ ಕಾರ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದರು.
ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ...
Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಎರಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆ ಹಾನಗಲ್ನ 85 ವರ್ಷದ ವೃದ್ಧರೊಬ್ಬರನ್ನು ಕಿಮ್ಸ್ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬರನ್ನು ಎಸ್ಡಿಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರಿಗೂ ಕೆಮ್ಮು, ನೆಗಡಿ, ಜ್ವರ ಬಂದಿತ್ತು. ಗಂಟಲ ದ್ರವ ಮಾದರಿ ಪರೀಕ್ಷೆ ಮಾಡಿದಾಗ...
Hubballi News: ಹುಬ್ಬಳ್ಳಿ: ಒಳಮೀಸಲಾತಿ ಸೇರಿದಂತೆ ಸಮಾಜದ ಇನ್ನಿತರ ಬೇಡಿಕೆಗಳನ್ನು ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವನ್ನು ಸಮೂದಾಯದ ಜನರಲ್ಲಿ ಜಾಗೃತಿ ಮತ್ತು ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಡಿ.30 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ...
Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...