Saturday, July 5, 2025

Hubballi

ಹುಬ್ಬಳ್ಳಿ: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1635 ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

Hubballi News: ಹುಬ್ಬಳ್ಳಿ: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ‌ ಮಾಡಿದ್ದ 1635 ಗ್ರಾಂ ಗಾಂಜಾ(ganja) ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು. ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ...

ಎಕ್ಸೆಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದ ಬಸ್ – ದೊಡ್ಡ ದುರಂತ ತಪ್ಪಿಸಿದ ಚಾಲಕನಿಗೆ ಸನ್ಮಾನ

Hubballi News: ಹುಬ್ಬಳ್ಳಿ: 100ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನ (bus) ಎಕ್ಸೆಲ್ (Axle) ಕಟ್ ಆಗಿ ನಿಯಂತ್ರಣ ತಪ್ಪಿದ್ದು, ಅದೃಷ್ಟವಶಾತ್ ಚಾಲಕನ (Driver) ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಶಿರಹಟ್ಟಿಯಿಂದ ಹುಬ್ಬಳ್ಳಿಗೆ (Hubballi) ಬರುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿತ್ತು. ಬಸ್‌ನಲ್ಲಿ ಮಲ್ಲಿಗವಾಡ, ಮುಳಗುಂದ, ಚಿಂಚಲಿ,...

ಯುವಕನ ಜೀವ ಬಲಿ ಪಡೆದ ನಾಯಿ ಪ್ರೀತಿ

Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ. ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಾಗ್ವಾದ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆದಿದ್ದು, ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಪಾಲಿಕೆಯ ನೂತನ ಅಧಿಕಾರಿಗಳನ್ನು ಸಭೆಗೆ ಪರಿಚಯಿಸದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪಾಲಿಕೆಯ ಆಡಳಿತ ಮತ್ತು ವಿಪಕ್ಷ ಮುಖಂಡರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ. ಮೇಯರ್ ಅನುಪಸ್ಥಿತಿಯಲ್ಲಿ ಸಭಾಧ್ಯಕ್ಷ ಸ್ಥಾನ ಯಾರು ವಹಿಸಿಕೊಳ್ಳಬೇಕು ಎಂಬ ಬಗ್ಗೆ ವಾಗ್ವಾದ...

ಅಯೋಧ್ಯೆ-ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು, ಇಲ್ಲಿದೆ ಮಹತ್ವದ ಮಾಹಿತಿ

Hubballi News: ಹಿಂದೂಗಳ ಪಾಲಿನ ಪುಣ್ಯಭೂಮಿಗಳಾದ ಅಯೋಧ್ಯೆ ಮತ್ತು ಶಬರಿಮಲೆಗೆ ವಿಶೇಷ ರೈಲುಗಳನ್ನು ಆರಂಭವಾಗುವ ಕುರಿತು ಸಾಧ್ಯತೆ ವ್ಯಕ್ತವಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಹಿತಿ ನೀಡಿದ್ದು, ಕೂಚಿವೇಲುಗೆ ವಿಶೇಷ ರೈಲು ಬಿಡುವ ಮೂಲಕ ಶಬರಿಮಲೆಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತ ಅಯೋಧ್ಯೆಗೆ ರೈಲು ಬಿಡುವ ಕುರಿತು ಎಲ್ಲೆಲ್ಲಿಂದ ಬೇಡಿಕೆ ವ್ಯಕ್ತವಾಗುತ್ತದೆಯೋ...

ಪುಡಿ ರೌಡಿ ಹಾವಳಿ” ಗುಂಡೇಟು ಕೊಟ್ಟ “ಹುಬ್ಬಳ್ಳಿ ಸಿಂಗಂ” ಇನ್ಸಪೆಕ್ಟರ್ ರಫೀಕ್ ತಹಶೀಲ್ದಾರ್…!

Hubballi News: ಹುಬ್ಬಳ್ಳಿ: ಪತಿಯನ್ನ ಹತ್ಯೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿ ಹೊರಗೆ ಬಂದಿದ್ದ ರೌಡಿಯೋರ್ವ ತಲ್ವಾರ ಹಿಡಿದುಕೊಂಡು ಬೆದರಿಸುತ್ತಿದ್ದ ಸಮಯದಲ್ಲಿ ಆತನಿಗೆ ಗುಂಡು ಹಾರಿಸಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಶಹರ ಠಾಣೆಯ ದಕ್ಷ ಪೊಲೀಸ್‌ ಇನ್ಸಪೆಕ್ಟ‌ರ್ ರಫೀಕ್ ತಹಶೀಲ್ದಾರ್ ಎಂಬುವವರೇ ರೌಡಿ ಸತೀಶ ಗೊನ್ನ ಎಂಬಾತನಿಗೆ ಗುಂಡು ಹಾಕಿದ್ದು, ಆತನನ್ನ...

ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್

Hubballi Crime news: ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು....

ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ -ಡಾ.ಈಶ್ವರ ಉಳ್ಳಾಗಡ್ಡಿ

Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...

ಪೊಲೀಸ್‌ ಪೇದೆ ಆರೋಗ್ಯಕ್ಕಾಗಿ “ಲಕ್ಷ” ರೂಪಾಯಿ ನೀಡಿದ ಡಿಸಿಪಿ ರವೀಶ ಸಿಆರ್…!

Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...

ವಿಡಿಯೋ ಕಾಲ್ ಮಾಡಿ ವಂಚನೆ: ಹುಬ್ಬಳ್ಳಿಯ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಟೋಪಿ

Hubballi News: ಹುಬ್ಬಳ್ಳಿ: ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೊಶೀಯಲ್ ಮಿಡಿಯಾ ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ದಿನಕಳೆದಂತೆ ವೃದ್ಧಿಸುತ್ತಲೇ ಇದೆ. ವಿಡಿಯೋ ಕಾಲ್ ಮೂಲಕ ವ್ಯಕ್ತಿ ಮುಖವನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುವ ವಂಚಕರು ಜನರನ್ನು ವಂಚನೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಓರ್ವ ವ್ಯಕ್ತಿಗೆ ಅಪರಿಚಿತ ಮಹಿಳೆಯೊಬ್ಬಳು, ಸೋಶಿಯಲ್...
- Advertisement -spot_img

Latest News

Hubli News: ಬೈಕ್ ವ್ಹೀಲಿಂಗ್ ಮಾಡುತ್ತ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಸಾವಿರ ಸಾವಿರ ದಂಡ..

Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್...
- Advertisement -spot_img