Tuesday, March 24, 2026

Hubballi

ಆಟೋದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.. ಬೆಂಗಳೂರಿಂದ ಹುಬ್ಬಳ್ಳಿ ಕಡೆಗೆ ಬಂದರಾ ಇಬ್ಬರು?

Crime News: ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು ಹೀಗಾಗಿ ಇಬ್ಬರು...

ಶೆಟ್ಟರ್‌ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?

 Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಪಕ್ಷದ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದರು. ಜೊತೆಗೆ ಶೆಟ್ಟರ್‌ಗೆ 68ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ, ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಭರ್ಜರಿ ಸ್ವಾಗತ ಕೋರಲಾಯಿತು. ಆದರೆ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಅವರು ಸನ್ಮಾನ...

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: 35 ಆರೋಪಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Hubballi News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ...

ಹುಬ್ಬಳ್ಳಿ: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 1635 ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

Hubballi News: ಹುಬ್ಬಳ್ಳಿ: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ‌ ಮಾಡಿದ್ದ 1635 ಗ್ರಾಂ ಗಾಂಜಾ(ganja) ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು. ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ...

ಎಕ್ಸೆಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದ ಬಸ್ – ದೊಡ್ಡ ದುರಂತ ತಪ್ಪಿಸಿದ ಚಾಲಕನಿಗೆ ಸನ್ಮಾನ

Hubballi News: ಹುಬ್ಬಳ್ಳಿ: 100ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನ (bus) ಎಕ್ಸೆಲ್ (Axle) ಕಟ್ ಆಗಿ ನಿಯಂತ್ರಣ ತಪ್ಪಿದ್ದು, ಅದೃಷ್ಟವಶಾತ್ ಚಾಲಕನ (Driver) ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಶಿರಹಟ್ಟಿಯಿಂದ ಹುಬ್ಬಳ್ಳಿಗೆ (Hubballi) ಬರುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿತ್ತು. ಬಸ್‌ನಲ್ಲಿ ಮಲ್ಲಿಗವಾಡ, ಮುಳಗುಂದ, ಚಿಂಚಲಿ,...

ಯುವಕನ ಜೀವ ಬಲಿ ಪಡೆದ ನಾಯಿ ಪ್ರೀತಿ

Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ. ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಾಗ್ವಾದ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆದಿದ್ದು, ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಪಾಲಿಕೆಯ ನೂತನ ಅಧಿಕಾರಿಗಳನ್ನು ಸಭೆಗೆ ಪರಿಚಯಿಸದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪಾಲಿಕೆಯ ಆಡಳಿತ ಮತ್ತು ವಿಪಕ್ಷ ಮುಖಂಡರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ. ಮೇಯರ್ ಅನುಪಸ್ಥಿತಿಯಲ್ಲಿ ಸಭಾಧ್ಯಕ್ಷ ಸ್ಥಾನ ಯಾರು ವಹಿಸಿಕೊಳ್ಳಬೇಕು ಎಂಬ ಬಗ್ಗೆ ವಾಗ್ವಾದ...

ಅಯೋಧ್ಯೆ-ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು, ಇಲ್ಲಿದೆ ಮಹತ್ವದ ಮಾಹಿತಿ

Hubballi News: ಹಿಂದೂಗಳ ಪಾಲಿನ ಪುಣ್ಯಭೂಮಿಗಳಾದ ಅಯೋಧ್ಯೆ ಮತ್ತು ಶಬರಿಮಲೆಗೆ ವಿಶೇಷ ರೈಲುಗಳನ್ನು ಆರಂಭವಾಗುವ ಕುರಿತು ಸಾಧ್ಯತೆ ವ್ಯಕ್ತವಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಹಿತಿ ನೀಡಿದ್ದು, ಕೂಚಿವೇಲುಗೆ ವಿಶೇಷ ರೈಲು ಬಿಡುವ ಮೂಲಕ ಶಬರಿಮಲೆಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತ ಅಯೋಧ್ಯೆಗೆ ರೈಲು ಬಿಡುವ ಕುರಿತು ಎಲ್ಲೆಲ್ಲಿಂದ ಬೇಡಿಕೆ ವ್ಯಕ್ತವಾಗುತ್ತದೆಯೋ...

ಪುಡಿ ರೌಡಿ ಹಾವಳಿ” ಗುಂಡೇಟು ಕೊಟ್ಟ “ಹುಬ್ಬಳ್ಳಿ ಸಿಂಗಂ” ಇನ್ಸಪೆಕ್ಟರ್ ರಫೀಕ್ ತಹಶೀಲ್ದಾರ್…!

Hubballi News: ಹುಬ್ಬಳ್ಳಿ: ಪತಿಯನ್ನ ಹತ್ಯೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿ ಹೊರಗೆ ಬಂದಿದ್ದ ರೌಡಿಯೋರ್ವ ತಲ್ವಾರ ಹಿಡಿದುಕೊಂಡು ಬೆದರಿಸುತ್ತಿದ್ದ ಸಮಯದಲ್ಲಿ ಆತನಿಗೆ ಗುಂಡು ಹಾರಿಸಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಶಹರ ಠಾಣೆಯ ದಕ್ಷ ಪೊಲೀಸ್‌ ಇನ್ಸಪೆಕ್ಟ‌ರ್ ರಫೀಕ್ ತಹಶೀಲ್ದಾರ್ ಎಂಬುವವರೇ ರೌಡಿ ಸತೀಶ ಗೊನ್ನ ಎಂಬಾತನಿಗೆ ಗುಂಡು ಹಾಕಿದ್ದು, ಆತನನ್ನ...

ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ಪ್ರಕರಣ- ಆರೋಪಿಗಳಿಬ್ಬರು ಅರೆಸ್ಟ್

Hubballi Crime news: ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು....
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img