Saturday, July 5, 2025

Hubballi

ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ...

ಹುಬ್ಬಳ್ಳಿಯ (ಉತ್ತರ) ಸಬ್‌ ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳ ದರ್ಬಾರ್‌

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ (ಉತ್ತರ) ಉಪನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಅಂಧಾ ದರ್ಬಾರ್‌ ನಡೆಯುತ್ತಿದ್ದರೂ ಜಿಲ್ಲಾ ಆಡಳಿತ ಕಣ್ಮುಚ್ಚಿ ಕುಳಿತಿದೆ. ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳು, ಹಣವಿಲ್ಲದೆ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ? ಇದಕ್ಕೆಲ್ಲ ಬಂಡವಾಳಶಾಹಿಗಳು ಜಮೀನು ಖರೀದಿಸುತ್ತಿರುವ ಕಾರಣ ಕೇಳಿದಷ್ಟು ಹಣ ಕೊಡುವ ಕಾರಣ ವ್ಯಕ್ತಿಗಳ ಕೆಲಸ ಸಲೀಸಾಗಿ ನಡೆಯುತ್ತಿವೆ. ಸಬ್‌ರಿಜಿಸ್ಟರ್‌ ಕಚೇರಿ ಮುಂದೆ ನಾಮಫಲಕ...

ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಟ – ಸ್ಥಳೀಯರಿಗೆ ಬೆದರಿಕೆ ಹಾಕುವ ದೃಶ್ಯ ಸೆರೆ

Hubballi News: ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ...

ಎನಿವಲ್ ಎಕ್ಷಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಚಾಲನೆ!

Hubballi News: ಹುಬ್ಬಳ್ಳಿ:- ಕುಸುಗಲ್ ರಸ್ತೆಯಲ್ಲಿ ಬರುವ ದುರ್ಗಾ ಕಾಲೋನಿಯಲ್ಲಿರುವ ಗ್ರೋಯಿಂಗ್ ಬಡ್ಸ್ ಆಂಗ್ಲ ಮಾಧ್ಯಮ ಶಾಲೆ ಎನಿವಲ್ ಎಕ್ಸಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಅವರು ಚಾಲನೆ ನೀಡಿದರು. ಇನ್ನೂ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ದುರ್ಗಾ ಡೆವಲಪರ್ಸ್ ಮಾಲೀಕರಾದ ಹನುಮಂತಪ್ಪ ಮ್ಯಾಗೇರಿ ನೇತೃತ್ವದಲ್ಲಿ ಡಾ. ರಮೇಶ ಮಹಾದೇವಪ್ಪನವರಿಗೆ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...

ಗುಜರಾತ್ ಪ್ರವಾಸ ಹೋಗಬಯಸುವವರಿಗೆ ಇಲ್ಲಿದೆ ಅತ್ಯುತ್ತಮ ಅವಕಾಶ..

Hubballi News: ಹುಬ್ಬಳ್ಳಿ: ಭಾರತೀಯ ರೈಲ್ವೆ ವತಿಯಿಂದ ೧೧ ದಿನಗಳ ಗುಜರಾತ್ ಪ್ರವಾಸಿತಾಣಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ ಎಂದು ಟ್ರಾವಲ್ ಟೈಮ್ ನ ಪ್ರಧಾನ ವ್ಯವಸ್ಥಾಪಕರು ವಿಘ್ನೇಶ ಜಿ. ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಪ್ರವಾಸಿತಾಣಗಳ ವೀಕ್ಷಣೆಗಾಗಿ ಕರ್ನಾಟಕದಿಂದ ಪಂಚದ್ವಾರಕ ವಿಶೇಷ ರೈಲು ಬಿಡಲಾಗುತ್ತಿದೆ ಎಂದರು. ವಿಶೇಷ ಪ್ಯಾಕೇಜ್ ನಲ್ಲಿ ಗುಜರಾತ್...

ಅಂಗವಿಕಲರು ಖಾಯಿಲೆಗಳನ್ನು ಹಂತ ಹಂತವಾಗಿ ಪರೀಕ್ಷಿಸಿಕೊಳ್ಳಿ: ಡಾ.ಜಿ.ಪ್ರವೀಣ್

Hubballi News: ಹುಬ್ಬಳ್ಳಿ: ವಿಕಲಚೇತನರು ಸಕ್ಕರೆ ಖಾಯಿಲೆ, ಅಪೌಷ್ಠಿಕತೆ, ರಕ್ತಹೀನತೆ, ಅಧಿಕ ರಕ್ತದೊತ್ತಡ ಹಾಗೂ ಟಿಬಿ ಖಾಯಿಲೆಯಂತಹ ರೋಗಗಳನ್ನು ಹಂತ ಹಂತವಾಗಿ ಪರಿಶೀಲಿಸಿಕೊಂಡು ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಿ. ಪ್ರವೀಣ ಹೇಳಿದರು. ತಾಲೂಕಿನ ಕೋಳಿವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ...

ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...

ಗುಡ್‌ನ್ಯೂಸ್: NWKRTC ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿ ಯಶಸ್ವಿ

Hubballi News: ಹುಬ್ಬಳ್ಳಿ: ಕೆಎಸ್ಆರ್ಟಿಸಿ (KSRTC) ಬಸ್ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಹಕರಿಗೆ ಚಿಲ್ಲರೆ ತಲೆ ನೋವು ಇರಲ್ಲ. ಏಕೆಂದರೆ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ (UPI) ಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ...

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

ಅಂದರ್-ಬಾಹರ್ ರೇಡ್ ಸೇರಿದಂತೆ ಕ್ರಿಕೇಟ್ ಬೆಟ್ಟಿಂಗ್ ಅವಳಿ ನಗರದಲ್ಲಿ 161 ಆರೋಪಿತರ ಬಂಧನ

Hubballi News: ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕ ಟಿವಿಗೆ ಲಭಿಸಿದೆ. ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ...
- Advertisement -spot_img

Latest News

ತಿಪಟೂರು ನೋಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿ ವಿತರಣೆ

Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...
- Advertisement -spot_img