Sunday, July 6, 2025

Hubballi

ಕೌಟುಂಬಿಕ ಸಂಧಾನಕ್ಕೆ ಪೊಲೀಸರ ಮಧ್ಯಸ್ಥಿಕೆ: ಅವಮಾನ ತಾಳಲಾರದೇ ಯುವಕ ಆತ್ಮಹತ್ಯೆ..

Hubballi News: ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.‌ ನಿಖಿಲ್ ಕುಂದಗೋಳ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.‌ ನಿಖಿಲ್ ಹಾಗೂ ಪ್ರೀತಿ ಎಂಬ ಯುವತಿಯನ್ನು‌ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದ್ರೆ  ಕಳೆದ ಕೆಲ‌ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವೈಷಮ್ಯ...

ಬೈಕ್ ಅಪಘಾತ ಧಾರವಾಡದ ಯುವಕ ಸಾವು

Hubballi News: ಹುಬ್ಬಳ್ಳಿ: ಹಿಂದಿನಿಂದ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕನೋರ್ವ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡದ ನಿಜಾಮುದ್ದಿನ ಕಾಲೋನಿ ಫಸ್ಟ್ ಕ್ರಾಸ್ ನಿವಾಸಿ ಇಜಾಝ ಹಾವೇರಿಪೇಟ (20) ಎಂಬ ಯುವಕ, ಸಾವನ್ನಪ್ಪಿದ್ದು, ಹುಬ್ಬಳ್ಳಿಯ ಪ್ರೆಸಿಡೆಂಟ್ ಹೊಟೇಲ್ ಬಳಿ, ಈ ಘಟನೆ ನಡೆದಿದೆ. ಮೃತ ದೇಹ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ...

ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ

Hubballi News: ಹುಬ್ಬಳ್ಳಿ: ನಗರ ಸೇರಿದಂತೆ ಹುಬ್ಬಳ್ಳಿ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 7 ಲಾರಿಗಳನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಹುಬ್ಬಳ್ಳಿಯ ಗಬ್ಬುರು ಕ್ರಾಸ್ ಬಳಿಯಲ್ಲಿ ಎರಡು ಟಿಪ್ಪರ್ ಹಾಗೂ ಅದರಗುಂಚಿ ಬಳಿಯಲ್ಲಿ...

ದೋಷಯುಕ್ತ ಇವಿ ವಾಹನ ಹೊಸ ಬೈಕ್‌ ನೀಡಲು ಟಿವಿಎಸ್‌ಗೆ ಗ್ರಾಹಕರ ಆಯೋಗ ಆದೇಶ

Hubballi News: ಹುಬ್ಬಳ್ಳಿ: ದೋಷಯುಕ್ತ ಎಲೆಕ್ಟ್ರಿಕ್‌ ವಾಹನ ಕೊಟ್ಟ ಟಿವಿಎಸ್‌ ಕಂಪನಿಗೆ ಹೊಸ ವಾಹನ ಕೊಡಲು ಅಥವಾ 1.60 ಲಕ್ಷ ರೂ. ದಂಡ ಮತ್ತು ಪರಿಹಾರ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ಶಿಂಧೆ ಕಾಂಪ್ಲೆಕ್ಸ್ ನಿವಾಸಿ ಉಷಾ ಜೈನ್ ಎಂಬುವವರು ವಿದ್ಯಾನಗರದ ಪ್ರಕಲ್ಪ ಮೋಟಾರ್ಸ್‌ ಅವರಿಂದ 2021 ಜೂನ್‌ 18ರಂದು...

ಬಿಆರ್ ಟಿಎಸ್ ನೌಕರರಿಗೆ ಒಂದು ದಿನದ ತರಬೇತಿ

Hubballi News: ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಸ್ಕೂಲ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿಸ್ ಮತ್ತು ರೀಸರ್ಚ್ ನಲ್ಲಿ ಗುರುವಾರ ಹುಬ್ಬಳ್ಳಿ ಧಾರವಾಡ ತ್ವರಿತ ಬಸ್ ಸಂಚಾರ ವ್ಯವಸ್ಥೆಯ (ಎಚ್ಡಿ ಬಿಆರ್ಟಿಎಸ್) ನೌಕರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎನ್ ಡಬ್ಲ್ಯುಕೆಆರ್ಟಿಸಿ ಆಡಳಿತಾಧಿಕಾರಿ ಗುರುಪ್ರಸಾದ ಹೊಗಾಡಿ ಅವರು ಮಾತನಾಡಿ, ಉದ್ಯೋಗಿಗಳ ಕೌಶಲ ಮತ್ತು...

ದಸರಾ ಹಬ್ಬದ ಪ್ರಯುಕ್ತ ವಿಶೇಷ ಆಚರಣೆ: ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ನಿರ್ಗತಿಕ ಬಡ ಮಕ್ಕಳಿಗೆ ಹಬ್ಬ ಗೊತ್ತಾಗಲಿ, ಎಲ್ಲರಂತೆ ಅವರು ಹಬ್ಬ ಮಾಡಲಿ ಅನ್ನುವ ಕಾರಣಕ್ಕೆ ಇವತ್ತು ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಾಲಾಯ್ತು. ಮಾತೃ ಛಾಯಾ ಬಾಲ ಕಲ್ಯಾಣ ಕೇಂದ್ರದ ಜೊತೆ ಅಕ್ಕ ಪಕ್ಕದ ನಿವಾಸಿಗಳೆಲ್ಲ ಸೇರಿ ಆ ನಿರ್ಗತಿಕ ಮಕ್ಕಳಿಗೆ ಕುಮಾರಿಕಾ ಪೂಜೆ ಮಾಡಿದರು. ಹುಬ್ಬಳ್ಳಿ ಮಾತೃ ಛಾಯಾ...

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ

Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ...

ಹುಬ್ಬಳ್ಳಿಯ ಐಇಎಂಎಸ್ಎಮ್‌ಬಿಎ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

Hubballi News: ಹುಬ್ಬಳ್ಳಿ: ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್‌ಮೆಂಟ್ ಸೈನ್ಸ್, ಹುಬ್ಬಳ್ಳಿ ಮತ್ತು ಪ್ರೇಮಬಿಂದು ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಸಹಯೋಗದಲ್ಲಿ ದಿನಾಂಕ 20.10.2023 ರಂದು ತನ್ನ ಕ್ಯಾಂಪಸ್‌ನಲ್ಲಿ ಸ್ಥಾಪಕ ಅಧ್ಯಕ್ಷ ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಶಿಬಿರವನ್ನು ಮುಖ್ಯ ಅತಿಥಿಗಳಾದ ಶ್ರೀ. ಶರಣಪ್ಪ ಕೊಟಗಿ, ಅಧ್ಯಕ್ಷರು...

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...

‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img