Tuesday, March 24, 2026

Hubballi

ಗುಡ್‌ನ್ಯೂಸ್: NWKRTC ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿ ಯಶಸ್ವಿ

Hubballi News: ಹುಬ್ಬಳ್ಳಿ: ಕೆಎಸ್ಆರ್ಟಿಸಿ (KSRTC) ಬಸ್ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಹಕರಿಗೆ ಚಿಲ್ಲರೆ ತಲೆ ನೋವು ಇರಲ್ಲ. ಏಕೆಂದರೆ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ (UPI) ಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ...

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ...

ಅಂದರ್-ಬಾಹರ್ ರೇಡ್ ಸೇರಿದಂತೆ ಕ್ರಿಕೇಟ್ ಬೆಟ್ಟಿಂಗ್ ಅವಳಿ ನಗರದಲ್ಲಿ 161 ಆರೋಪಿತರ ಬಂಧನ

Hubballi News: ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕ ಟಿವಿಗೆ ಲಭಿಸಿದೆ. ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ...

ಹುಬ್ಬಳ್ಳಿಯಲ್ಲಿ ಈರುಳ್ಳಿ ಕೆಜಿಗೆ 25 ರೂ. ನಂತೆ ಮಾರಾಟ ಮಾಡಿದ ಕೇಂದ್ರ ಸರ್ಕಾರ, ಜನರಲ್ಲಿ ಮನೆಮಾಡಿದ ಸಂತಸ

Hubballi News: ಹುಬ್ಬಳ್ಳಿ: ಒಂದು ಕೆ.ಜಿ. ಗೆ 68-80 ರೂ. ಗೆ ಈರುಳ್ಳಿ ಖರೀದಿಸುವ ಆತಂಕದಲ್ಲಿದ್ದ ಗೃಹಿಣಿಯರು ನಗರದಲ್ಲಿ ಮಂಗಳವಾರ ‘ಈರುಳ್ಳಿ ಕೆಜಿಗೆ 25 ರೂ’ ಎಂಬ ಬೋರ್ಡ್‌ಗಳಿರುವ ನಾಲ್ಕು ಮೊಬೈಲ್ ವ್ಯಾನ್‌ಗಳನ್ನು ಕಂಡು ಸಂತಸಪಟ್ಟರು. ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ (onion) ಮಾರಾಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ನಿರ್ಧರಿಸಿದ್ದು, ಗ್ರಾಹಕರಲ್ಲಿ ಸಂತಸ ಮೂಡಿಸಿದೆ....

ಖ್ಯಾತ ಜಾನಪದ ಕಲಾವಿದ ವಸಂತರಾವ್ ನಿಧನ

Hubballi News: ಹುಬ್ಬಳ್ಳಿ: ಅನೇಕ ಜಾನಪದ ಕಲೆಯನ್ನ ಬೆಳಕಿಗೆ ತಂದು ಸಾಕಷ್ಟು ಭಜನೆ, ಜಗ್ಗಲಗಿ ಅನೇಕ ಮೇಳಗಳನ್ನು ಮಾಡಿದ ವಸಂತರಾವ್ ಅವರು ಮಂಗಳವಾರ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಸುಮಾರು ಸಾವಿರಕ್ಕೂ ಹೆಚ್ಚು ಜಾನಪದ ಕಲೆಗಳಲ್ಲಿ ಭಾಗವಹಿಸಿ ಸಾಕಷ್ಟು ಕಾರ್ಯಕ್ರಮ ನೀಡಿದ್ದಾರೆ. ಆಕಸ್ಮಿಕ ಚಿತ್ರದ ಹುಟ್ಟಿದರೆ ಕನ್ನಡ ನಾಡು...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗೇಟ್ ಮೇಲೆಯೇ ಬಟ್ಟೆ ಒಣ ಹಾಕಿದ ಮಹಿಳೆ, ಫೋಟೋ ವೈರಲ್

Hubballi News: ಹುಬ್ಬಳ್ಳಿ: ವರ್ಷದ ಹಿಂದೆ ಸುವರ್ಣ ವಿಧಾನ ಸೌಧದ ಆವರಣದ ಪ್ರವೇಶದ್ವಾರದ ಮೆಟ್ಟಿಲಿನ ಮೇಲೆ ಶಾವಿಗೆ, ಸಂಡಿಗೆ, ಹಪ್ಪಳ ಒಣ ಹಾಕಿದ್ದ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ಇದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಗೇಟ್‌ ಮೇಲೆ ಮಹಿಳೆಯೊಬ್ಬರು ಬಟ್ಟೆಗಳನ್ನು ಒಣಗಿಸಲು ಹಾಕಿರುವ ಫೋಟೋ ಸಾಮಾಜಿಕ...

10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ‌ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ. 2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ‌ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...

ಕುಸುಗಲ್ ಗಿರಮಿಟ್ ಸವಿದ ಸಚಿವ ಸಂತೋಷ ಲಾಡ್..!

Hubballi Political News: ಹುಬ್ಬಳ್ಳಿ: ಕುಸುಗಲ್ ಗ್ರಾಮಕ್ಕೆ ಬರ ಅಧ್ಯಯನಕ್ಕೆ ಬಂದಿದ್ದ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್‌.ಎಚ್.ಕೋನರೆಡ್ಡಿ ಕುಸುಗಲ್ ಗ್ರಾಮದ ಸ್ಪೆಷಲ್ ಗಿರಮಿಟ್ ಸವಿದಿದ್ದಾರೆ. ಮಳೆಯಿಂದ ಬರ ಪರಿಶೀಲನೆ ಮೊಟಕುಗೊಂಡಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸುವ ಮುನ್ನ ಇಲ್ಲಿನ ಸ್ಪೆಷಲ್ ಗಿರಮಿಟ್ ಸವಿಯುವ ಮೂಲಕ ಗ್ರಾಮೀಣ ಭಾಗದ ರುಚಿಯನ್ನು...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಸೈಕಲಿನಲ್ಲಿ 5 ಸಾವಿರ ಕಿ.ಮೀ ಕ್ರಮಿಸಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಹುಬ್ಬಳ್ಳಿಯ 60 ವರ್ಷದ ವ್ಯಕ್ತಿ

Hubballi News: ಹುಬ್ಬಳ್ಳಿ : ಚಾರ್ಟೆಡ್ ಅಕೌಂಟೆಂಟ್ (CA) ಒಬ್ಬರು 60ನೇ ವಯಸ್ಸಿನಲ್ಲಿ ಸೈಕಲ್ನಲ್ಲಿ 5 ಸಾವಿರ ಕಿಮೀ ಕ್ರಮಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ (Indian Book of Records) ಸ್ಥಾನ ಪಡೆದಿದ್ದಾರೆ. ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ 60ನೇ ವಯಸ್ಸಿನಲ್ಲಿ ಫುಟ್ ಕಾರ್ನ್‌ (ಕಾಲಿನಲ್ಲಿ ಉಂಟಾಗುವ ಆಣಿ) ಆಗಿತ್ತು....
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img