Saturday, February 14, 2026

#hubballinews

“ನಾನು ಯಾವುದೇ ರೀತಿಯ ಲವ್ ಜಿಹಾದ್ ಮಾಡಿಲ್ಲ”

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್‌ ಮುಕಳೆಪ್ಪ ಲವ್‌ ಕಂ ಮ್ಯಾರೇಜ್‌ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು. ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...

Rajat Ullagaddi : ರಜತ್ ಉಳ್ಳಾಗಡ್ಡಿ ಮನೆಯನ್ನು ಪರಿಶೀಲಿಸಿದ ಅರಣ್ಯ ಅಧಿಕಾರಿಗಳು

Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.. ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img