Hubballi : ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...