Monday, January 13, 2025

hubbli news

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!

District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ. ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು...
- Advertisement -spot_img

Latest News

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ...
- Advertisement -spot_img