Saturday, August 8, 2026

#huble city

PWD ಇಲಾಖೆಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..

ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಲ್ಲಿ, ಖಾಲಿ ಕುರ್ಚಿಗಳ ದರ್ಬಾರ್‌ ಹೆಚ್ಚಾಗಿದೆ. ಬೆಳಗ್ಗೆ ಇರಲಿ... ಮಧ್ಯಾಹ್ನವೇ ಆಗ್ಲಿ.. ಕಚೇರಿ ಅವಧಿ ಮುಗಿಯುವ ಸಮಯಕ್ಕೆ ಹೋದರೂ, ಅಧಿಕಾರಿಗಳು ಇರೋದೇ ಇಲ್ಲ. ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ ಶಾಖೆ, ಇಂಜಿನಿಯರ್ ವಿಭಾಗ, ಮೀಟಿಂಗ್ ಹಾಲ್ ಎಲ್ಲಾ ವಿಭಾಗದಲ್ಲೂ, ಖಾಲಿ ಕುರ್ಚಿಗಳ ದರ್ಶನವಾಗುತ್ತಿದೆ. ಈ...

Gokul nivas: ಕೈಕಾಲು ಕಟ್ಟಿಹಾಕಿ ಮನೆ ಕಳ್ಳತನ ಮಾಡಿದ ಚೋರರು..!

ಹುಬ್ಬಳ್ಳಿ: ನಗರದ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನೆಲೆ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನ ಮಾಡಲಾಗಿದೆ. ಆದರೆ ನಗರದಲ್ಲಿ ಗಸ್ತು ಓಡಾಡುವ ಪೆದೆಗಳ ಸಂಖ್ಯೆ ಕಡಿಮೆ ಇದ್ದ ಕಾರಣ ಕಳ್ಳರ ಕೈಚಳಕಕ್ಕೆ ತೋರಿಸಿದ್ದಾರೆ.ಅದು ಏನು ಎಂದು ಹೇಳ್ತಿವಿ ಕೇಳಿ. ಬಸವೇಶ್ವರ ನಗರದ ಲಕ್ಷ್ಮೀ ಬಡಾವಣೆಯ ವಿದ್ಯಾಮಂದಿರ ಬುಕ್ ಡಿಪೋ ಮಾಲಿಕ ಉಲ್ಲಾಸ್ ದೊಡ್ಡಮನಿಯವರ ಮನೆಗೆ ನುಗ್ಗಿದ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img