Tuesday, September 16, 2025

Hubli

Hubli News: ಪ್ರಬಂಧ ಸ್ಪರ್ಧೆಯಲ್ಲಿ ಶಿರಗುಪ್ಪಿ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿ ಸಾಧನೆ

Hubli News: ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಪಂಡಿತ ನೆಹರು ಪ್ರೌಢ ಶಾಲೆಯ ವಿದ್ಯಾರ್ಥಿನೀ ಶಕುಂತಲಾ ಚಂದ್ರಶೇಖರ ಹಸಬಿ ಶನಿವಾರ ನಡೆದಿದೆ. ಹುಬ್ಬಳ್ಳಿ ತಾಲೂಕ ಮದ್ಯಾಮಿಕ್ ಶಾಲಾ ನೌಕರರ ಸಹಕಾರಿ ಪತ್ತಿನ ಸಂಘ 50 ನೇ ವರ್ಷದ ಸುವರ್ಣ ಮಹೋತ್ಸವ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಈ ಮೂಲಕ...

Hubli News: ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರಿಗಳೇ ಇಲ್ಲಾ ! ಎಲ್ಲಾ ಕುರ್ಚಿ ಖಾಲಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ರಸ್ತೆಗಳ ಜವಾಬ್ದಾರಿ ಹೊತ್ತ ಲೋಕೋಪಯೋಗಿ ಇಲಾಖೆ ಕುರ್ಚಿಗಳು ಸರ್ಕಾರಿ ಕರ್ತವ್ಯದ ಅವಧಿಯಲ್ಲೇ ಖಾಲಿ ಖಾಲಿಯಾಗಿವೆ. ಹೌದು ! ಹುಬ್ಬಳ್ಳಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಧ್ಯಾಹ್ನ 3 ಗಂಟೆ 20 ನಿಮಿಷಕ್ಕೆ ಹೋದರೆ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಚೇಂಬರ್, ಆಡಳಿತ...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಛೋಟಾ ಬಾಂಬೆಯಲ್ಲಿರುವ ಪಬ್‌ಗಳ ಕಡಿವಾಣಕ್ಕೆ ಆಗ್ರಹ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಾದ್ಯಂತ ಪಬ್ ಡ್ಯಾನ್ಸ್ ಬಾರ್‌ಗಳಲ್ಲಿ ಕಾನೂನು ಮೀರಿ ಚಟುವಟಿಕೆಗಳು ನಡೆಯುತ್ತಿದ್ದು ಕಡಿವಾಣ ಹಾಕುವಂತೆ AAP ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್, ಗಾಂಜಾ, ಅಮಲು ಪದಾರ್ಥಗಳ ಸೇವನೆಯೊಂದಿಗೆ ಪಬ್‌ ಬಾರ್‌ಗಳು ಅನೈತಿಕ ಕೇಂದ್ರವಾಗುತ್ತಿದೆ. ಈ ಚಟುವಟಿಕೆಯಿಂದ ಹದಿಹರೆಯದ ಯುವಕ ಯುವತಿಯರು ಬಲಿಯಾಗುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪಾರ್ಟಿಯ...

Hubli News: ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಕ್ಕೆ ಮಹಿಳೆಯ ಬೇಸರ

Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ. ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...

Hubli News: ತಾಲೂಕು ಆಡಳಿತ ಮಂಡಳಿಯಿಂದ ಬೆಳೆಹಾನಿ ಬಗ್ಗೆ ಮಾಹಿತಿ

Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ. ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...

Hubli News: ಕಮಿಷನರ್ ಶಶಿಕುಮಾರ್ ನೇತೃತ್ವದ ಪೋಲೀಸ್ ಪಡೆಯ ಬಂದೋಬಸ್ತ್ ಕಾರ್ಯಕ್ಕೆ ಜನರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಹುಬ್ಬಳ್ಳಿ ಇದು Very sensitive ಏರಿಯಾ... ಹುಬ್ಬಳ್ಳಿಯ 11 ದಿನದ ಗಣಪತಿ ವಿಸರ್ಜನೆ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಬರುತ್ತಾರೆ. ಆದ್ರೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌‌ಗೆ ಇದೊಂದು ದೊಡ್ಡ ಚಾಲೆಂಜ್ ಆಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್...

ನರೇಂದ್ರ ಗ್ರಾಮದಲ್ಲಿ ಲಾಠಿ ಪ್ರಹಾರ: ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಿಂದೂ ಸಮಾಜದವರ ಮೇಲೆ...

Hubli News: ವೀರಶೈವ ಲಿಂಗಾಯತ ತುಂಡಾಗಬಾರದು: ದಿಂಗಾಲೇಶ್ವರ ಶ್ರೀಗಳು

Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ. ಈ ತಿಂಗಳ11 ರಂದು...
- Advertisement -spot_img

Latest News

ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ – ಬಿಜೆಪಿಗೆ ಸಂವಿಧಾನ ಓದಿ ಎಂದ ಡಿ.ಕೆ. ಶಿವಕುಮಾರ್

ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ...
- Advertisement -spot_img